Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ..!!

Dhrishya News by Dhrishya News
15/04/2025
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಕಾರ್ಕಳ: ಏಪ್ರಿಲ್ 15:ವಿಶ್ವಾಮಿತ್ರರ ಜೊತೆ ಮಿಥಿಲೆಗೆ ಹೊರಟ ರಾಮಲಕ್ಷ್ಮಣರು ಅರಣ್ಯ ಮಧ್ಯದ ಪಾಳು ಬಿದ್ದ ಆಶ್ರಮವನ್ನು ಕಂಡು ವಿಶ್ವಾಮಿತ್ರರಲ್ಲಿ ಪ್ರಶ್ನಿಸಿದಾಗ ಗೌತಮ ಮತ್ತು ಅಹಲ್ಯೆಯ ಕಥೆಯನ್ನು ವಿವರಿಸುತ್ತಾ ಅಹಲ್ಯೆಯು ಶಾಪಕ್ಕೊಳಗಾದ ತಾಣವನ್ನು ತೋರಿಸುತ್ತಾರೆ. ಅಲ್ಲಿ ಶ್ರೀರಾಮನಿಂದ ಅಹಲ್ಯೆಯ ಶಾಪ ವಿಮೋಚನೆಯಾಗುತ್ತದೆ. ಅಲ್ಲಿಂದ ಮಿಥಿಲೆಗೆ ತೆರಳಿದ ಅವರು ಜನಕ ಮಹಾರಾಜನ ಆಸ್ಥಾನದಲ್ಲಿದ್ದ ಶಿವಧನುಸ್ಸನ್ನು ರಾಮನು ಎತ್ತಿದಾಗ ಅದು ತುಂಡಾಗುತ್ತದೆ. ಅಸಂಭವಾದುದನ್ನು ಶ್ರೀರಾಮ ಸಾಧಿಸಿದ ಅನ್ನುವ ಆನಂದದಿಂದ ಅಯೋಧ್ಯೆಯ ದಶರಥ ಮಹಾರಾಜರನ್ನು ಬರಮಾಡಿಕೊಂಡು ಶ್ರೀರಾಮ ಸೀತೆಯ ವಿವಾಹ ನೆರವೇರುತ್ತದೆ ಎಂಬುದಾಗಿ ಸ್ವಾರಸ್ಯಕರವಾದ ಉಪಕತೆಗಳೊಂದಿಗೆ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿಯವರು ತಮ್ಮ ಉಪನ್ಯಾಸದಲ್ಲಿ ಪ್ರಸ್ತುತಪಡಿಸಿದರು.

ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಚತುರ್ಥ ಸೋಪಾನ ‘ಸಾಕೇತದ ಸಂಭ್ರಮ’ ಎಂಬ ವಿಷಯದ ಕುರಿತು ಎಪ್ರಿಲ್ ೧೨ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ ಮತ್ತು ಮಿತ್ರಪ್ರಭಾ ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಾಹಾರದ ಪ್ರಾಯೋಜಕತ್ವದೊಂದಿಗೆ ಇತ್ತೀಚೆಗೆ ಬಿಡುಗಡೆಗೊಂಡ ತಮ್ಮ ‘ಮಣಿ ಮುಕುಟ’ ಎಂಬ ಕವನ ಸಂಕಲನದ ಗೌರವ ಪ್ರತಿಯನ್ನು ಶ್ರೀಮತಿ ಮಾಲತಿ ವಸಂತರಾಜ್ ಅವರು ಎಲ್ಲರಿಗೂ ವಿತರಿಸಿದರು. ಕು . ಶಾರ್ವರಿ ಪ್ರಾರ್ಥಿಸಿದರು. ಡಾ. ಸುಮತಿ ಪಿ.ಯವರು ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಜಗದೀಶ ಗೋಖಲೆಯವರು ವಂದಿಸಿದರು.

Previous Post

ಬೀಡಿ ಕಾರ್ಮಿಕರ ಕನಿಷ್ಟ ವೇತನ,ತುಟ್ಟಿಭತ್ಯೆ ಕಡಿತ ಖಂಡಿಸಿ ಸರಕಾರದ ಆದೇಶ ಪ್ರತಿ ಸುಟ್ಟು ಹಾಕಿ ಪ್ರತಿಭಟನೆ..!!

Next Post

ಉಡುಪಿ: ತುಳು ಮಾಧ್ವ ಒಕ್ಕೂಟದ ವತಿಯಿಂದ ಶ್ರೀ ವಾದಿರಾಜ ಗುರು ಸಾರ್ವಭಮರ ಮಹಿಮೆ ಕುರಿತಂತೆ ಪ್ರವಚನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ತುಳು ಮಾಧ್ವ ಒಕ್ಕೂಟದ ವತಿಯಿಂದ ಶ್ರೀ ವಾದಿರಾಜ ಗುರು ಸಾರ್ವಭಮರ ಮಹಿಮೆ ಕುರಿತಂತೆ ಪ್ರವಚನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026

Recent News

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved