Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಡವೂರಿನಲ್ಲಿ  ಜುಮಾದಿ ಕೋಲ : ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾಧಿಕಾರಿ ಆದೇಶ..!!

Dhrishya News by Dhrishya News
02/05/2025
in ಸುದ್ದಿಗಳು
0
ಕೊಡವೂರಿನಲ್ಲಿ  ಜುಮಾದಿ ಕೋಲ : ನಿಷೇಧಾಜ್ಞೆ ಜಾರಿಗೊಳಿಸಿ  ಜಿಲ್ಲಾಧಿಕಾರಿ ಆದೇಶ..!!
0
SHARES
132
VIEWS
Share on FacebookShare on Twitter

ಉಡುಪಿ, ಮೇ 02:ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಜುಮಾದಿ ಕೋಲ ಆಚರಣೆ ಹಿನ್ನೆಲೆ, ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮೇ 2 ರ ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಗ್ಗೆ 11 ಗಂಟೆಯವರೆಗೆ ನಿರ್ಬಂಧ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುಮತಿನೀಡಲಾಗಿದೆ.

ಮೇ 3 ರ ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿರ್ಬಂದಿಸಿ ಕಲಂ 163 ಬಿ. ಎನ್. ಎಸ್. ಎಸ್ ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ವಿವಾದಿತ ಸರಕಾರಿ ಸ್ಥಳದಲ್ಲಿ ಮೇ 2 ರಂದು ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಿಗಿನ 11:00 ಗಂಟೆಯ ತನಕ ನಿರ್ಭಂದ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುನುತಿ ನೀಡಲಾಗಿದೆ.

ಮೇ 3 ರಂದು ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿಭಂದಿಸಲಾಗಿದೆ.

ಶಸ್ತ್ರಾಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ.

ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಅವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೋಗ ಮಾಡುವುದು, ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ..!!

Next Post

ಡಾ. ಶಿರನ್ ಶೆಟ್ಟಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಎಂಡೋಸ್ಕೋಪಿ ತರಬೇತಿ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ, ಕಸ್ತೂರ್ಬಾ ಆಸ್ಪತ್ರೆಯು ಯಕೃತ್ತು (ಲಿವರ್) ಕಸಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಶಿರನ್ ಶೆಟ್ಟಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಎಂಡೋಸ್ಕೋಪಿ ತರಬೇತಿ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ, ಕಸ್ತೂರ್ಬಾ ಆಸ್ಪತ್ರೆಯು ಯಕೃತ್ತು (ಲಿವರ್) ಕಸಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ

ಡಾ. ಶಿರನ್ ಶೆಟ್ಟಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಎಂಡೋಸ್ಕೋಪಿ ತರಬೇತಿ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ, ಕಸ್ತೂರ್ಬಾ ಆಸ್ಪತ್ರೆಯು ಯಕೃತ್ತು (ಲಿವರ್) ಕಸಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved