Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ..!!

Dhrishya News by Dhrishya News
07/05/2025
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ನವದೆಹಲಿ, ಮೇ 7: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರರ ನೆಲೆಗಳ ಮೇಲೆ ಮೇಲೆ ದಾಳಿ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಅಂದರೆ ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಿಯಾಗಿದೆ.

ಪಾಕಿಸ್ತಾನದ ಹಿಡಿತದಲ್ಲಿರುವ ಮೂರು ಸ್ಥಳಗಳ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ಮಾಡಿದೆ. ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನವು ಪಿಒಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು. ದಾಳಿಯ ಭಯದಿಂದಾಗಿ, ಸುಮಾರು 1 ಸಾವಿರ ಹೋಟೆಲ್‌ಗಳು ಮತ್ತು ಮದರಸಾಗಳನ್ನು ಇಲ್ಲಿ ಮುಚ್ಚಲಾಗಿತ್ತು. ಅಜಾನ್ ಕೂಡ ಲೌಡ್ ಸ್ಪೀಕರ್ ಇಲ್ಲದೆ ಮಾಡಲಾಗುತ್ತಿತ್ತು.

 

ದಾಳಿಯ ನಂತರ ಪಾಕಿಸ್ತಾನದಲ್ಲಿ ಕೋಲಾಹಲ ಉಂಟಾಗಿದೆ. ಭಾರತವು ಮುಜಫರಾಬಾದ್, ಕೋಟ್ಲಿ ಮತ್ತು ಬಹವಾಲ್ಪುರದಲ್ಲಿ ಪ್ರಮುಖ ಕ್ಷಿಪಣಿ ದಾಳಿ ನಡೆಸಿದೆ. ಪಾಕಿಸ್ತಾನಿ ಮಾಧ್ಯಮಗಳ ಹೇಳಿಕೆಯ ನಂತರ, ಭಾರತ ಸರ್ಕಾರವೂ ದಾಳಿಯನ್ನು ಅಧಿಕೃತವಾಗಿ ದೃಢಪಡಿಸಿದೆ.

Previous Post

ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ..!!

Next Post

ಸಿ.ಆರ್. ಝಡ್. ಮರಳುಗಾರಿಕೆ ಕರಡು ಅಧಿಸೂಚನೆ ಯಲ್ಲಿ ಅಗತ್ಯ ತಿದ್ದುಪಡಿಗೆ ಕೇಂದ್ರ ಪರಿಸರ ಸಚಿವಾಲಯದ ಜಂಟಿ ನಿರ್ದೇಶಕರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿ.ಆರ್. ಝಡ್. ಮರಳುಗಾರಿಕೆ ಕರಡು ಅಧಿಸೂಚನೆ ಯಲ್ಲಿ ಅಗತ್ಯ ತಿದ್ದುಪಡಿಗೆ ಕೇಂದ್ರ ಪರಿಸರ ಸಚಿವಾಲಯದ ಜಂಟಿ ನಿರ್ದೇಶಕರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026