Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ : 35 ಅಡಿ ಆಳದ ಬಾವಿ ಸ್ವಚ್ಛಗೊಳಿಸಲು ಇಳಿದು ಮೇಲಕ್ಕೆ ಬರಲಾಗದೆ ಅಪಾಯದಲ್ಲಿದ್ದ ವ್ಯಕ್ತಿಯ ರಕ್ಷಣೆ..!!

Dhrishya News by Dhrishya News
16/05/2025
in मौसम
0
0
SHARES
13
VIEWS
Share on FacebookShare on Twitter

ಕಾರ್ಕಳ , ಮೇ.16: ಸಾಣೂರು ಕ್ಯಾಶ್ಯೂ ಬಳಿಯ ಹಿತ್ತಲಿನ ಬೃಹತ್ ಗಾತ್ರದ ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವರನ್ನು ಕಾರ್ಕಳ ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ.

35 ಅಡಿ ಆಳ ಹಾಗೂ 20 ಅಡಿ ಅಗಲದ ಬಾವಿಗೆ ಹರೀಶ್ ಆಚಾರ್ಯ(55) ಶುಕ್ರವಾರ ಬೆಳಿಗ್ಗೆ 11.55 ವೇಳೆಗೆ ಬಾವಿ ಸ್ವಚ್ಛಗೊಳಿಸಲು ಇಳಿದ್ದಿದ್ದರು. ಮೇಲಕ್ಕೆ ಬರಲಾಗದೆ ಸಾಧ್ಯವಾಗದೆ ಸಿಲುಕಿದ್ದು , ಅಪಾಯದಲ್ಲಿದ್ದ ಅವರನ್ನು ಕಾರ್ಕಳ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ವರು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿದ್ದಾರೆ.

ಈ ಕಾರ್ಯಚರಣೆಯಲ್ಲಿ ಅಧಿಕಾರಿಯವರಾದ ಆಲ್ಬರ್ಟ್ ಮೋನಿಸ್, ಸಿಬ್ಬಂದಿಯವರಾದ ಅಚ್ಚುತ ಕರ್ಕೇರ, ಹರಿಪ್ರಸಾದ್ ಶೆಟ್ಟಿಗಾರ್, ಜಯ ಮೂಲ್ಯ, ಮುಝಮಿಲ್, ಗಣೇಶ ಆಚಾರ್ಯ, ಭೀಮಪ್ಪ ರವರು ಪಾಲ್ಗೊಂಡರು.

 

 

Previous Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ ..!!

Next Post

ನಾಳೆ ( ಮೇ 17) ಕಾರ್ಕಳ ಪರ್ಪಲೆ ಗಿರಿಯ ಹಸಿರು ಹೊರೆ ಕಾಣಿಕೆ ಮೆರವಣಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ( ಮೇ 17) ಕಾರ್ಕಳ ಪರ್ಪಲೆ ಗಿರಿಯ ಹಸಿರು ಹೊರೆ ಕಾಣಿಕೆ ಮೆರವಣಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026

Recent News

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved