Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

Dhrishya News by Dhrishya News
17/05/2025
in मौसम
0
ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!       
0
SHARES
33
VIEWS
Share on FacebookShare on Twitter

ಉಡುಪಿ:ಮೇ 17:ಉಡುಪಿಯ ಜಿಲ್ಲಾಧಿಕಾರಿಯಾಗಿರುವ ಡಾ. ವಿದ್ಯಾಕುಮಾರಿಯವರು ಶಿರ್ವ ಸಮೀಪದ ಪೆರ್ನಾಲ್ ನಲ್ಲಿ ನಡೆಯುತ್ತಿರುವ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರಕ್ಕೆ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಈ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂಬುದಾಗಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು. ಸಮಾಜದಲ್ಲಿ ಒಳ್ಳೆಯ ಶಿಕ್ಷಣವನ್ನು ಪಡೆದುಕೊಂಡು ಮಾದರಿಯಾಗಿ ಜೀವನಕಟ್ಟಿಕೊಳ್ಳಬೇಕು, ಅವಕಾಶಗಳನ್ನು ಉಪಯೋಗಿಸಿಕೊಂಡು, ಬದುಕಿನ ಗುರಿಯನ್ನು ತಲುಪುವಲ್ಲಿ ಇಂತಹ ಶಿಬಿರಗಳಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಂಡು ನಿಮ್ಮ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಳ್ಳಿ ಎಂದು ಮಕ್ಕಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ವೈದ್ಯರಾದ ಡಾ. ಪಿ. ವಿ ಭಂಡಾರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾದ ಅಶೋಕ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಸಬಿತಾ ಗುಂಡ್ಮಿ ಮತ್ತು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ವಲ್ಮ ಇನ್ನ ಉಪಸ್ಥಿತರಿದ್ದರು.

ಹೇಮಂತ್ ಸ್ವಾಗತಿಸಿದರೆ, ದೀರಜ್ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸೌಜನ್ಗೈದರು.

Previous Post

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

Next Post

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

06/06/2025
ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

06/06/2025
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

06/06/2025
ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025

Recent News

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

06/06/2025
ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

06/06/2025
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

06/06/2025
ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved