Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿಂತಾಜನಕ ಸ್ಥಿತಿಯ ರಿಕ್ಷಾ ಚಾಲಕನ ರಕ್ಷಣೆ, ಪತ್ತೆಗೆ ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ಸೂಚನೆ..!!

Dhrishya News by Dhrishya News
29/05/2023
in ಕರಾವಳಿ
0
0
SHARES
6
VIEWS
Share on FacebookShare on Twitter

ಉಡುಪಿ;- ಮಲ್ಪೆ ಮುಖ್ಯ ರಸ್ತೆಯ ಕಲ್ಮಾಡಿ ಬಳಿ ರಿಕ್ಷಾ ಚಾಲಕರೊಬ್ಬರು ತೀರ ಅಸ್ಪಸ್ಥಗೊಂಡು ಸೌಚಾದಿ ಮಾಡಿಕೊಂಡು ರಿಕ್ಷಾದಲ್ಲಿಯೇ ಕಳೆದ ರಾತ್ರಿಯಿಂದ ಮಲಗಿದ್ದು, ವಿಷಯ ತಿಳಿದ ವಿಶು ಶೆಟ್ಟಿ ಖಾಸಗಿ ಆಂಬುಲೆನ್ಸ್ ಮುಖಾಂತರ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

ರೋಗಿಯ ಹೆಸರು ಫಿಲಿಫ್ ಎಡ್ವರ್ಡ್ ಲೂವಿಸ್ (47 ವ) ನಿಟ್ಟೂರು ಎಂದು ತಿಳಿದು ಬಂದಿದೆ. ವ್ಯಕ್ತಿಯ ಪರಿಸ್ಥಿತಿ ಚಿಂತಾಜನಕವಿದ್ದು ತೀವ್ರ ಡಯಾಬಿಟಿಸ್ ಕಾಯಿಲೆ ಹೊಂದಿದ್ದಾರೆ. ದೇಹದ ಕೆಲವು ಕಡೆ ರಕ್ತಸಿಕ್ತ ಗಾಯಗಳಿವೆ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಸಂಪರ್ಕಿಸುವಂತೆ ವಿಶು ಶೆಟ್ಟಿಯವರು ವಿನಂತಿಸಿಕೊಂಡಿದ್ದಾರೆ.

Previous Post

ಕಾರ್ಕಳದಲ್ಲಿ ಕಾಂಗ್ರೇಸ್ ಬೃಹತ್ ರೋಡ್ ಶೋ, ಸಮಾವೇಶ…!!

Next Post

ಕಾರ್ಕಳದಲ್ಲಿ ಕಾರ್ಮಿಕ ದಿನಾಚರಣೆ -2023..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಕಾರ್ಮಿಕ ದಿನಾಚರಣೆ -2023..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

15/06/2025
ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ: ನಾಳೆ( ಜೂನ್ 16) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!!

15/06/2025
ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025

Recent News

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

15/06/2025
ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ: ನಾಳೆ( ಜೂನ್ 16) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!!

15/06/2025
ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved