Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

Dhrishya News by Dhrishya News
28/05/2025
in ಸುದ್ದಿಗಳು
0
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!
0
SHARES
28
VIEWS
Share on FacebookShare on Twitter

ಬಂಟ್ವಾಳ: ಮೇ 28: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೇ 27ರಂದು ರಹೀಂ ಎಂಬ ಯುವಕನ ಕೊಲೆ ಜರುಗಿದ್ದು, ಆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿ ಸಹಿತ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮೇ 27ರ ಸಂಜೆ ಆರು ಗಂಟೆಯಿಂದ ಮೇ 30ರ ಸಂಜೆ ಆರು ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ಆದೇಶಿಸಿದ್ದರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್‌ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದನ್ನು ನಿಷೇಸಿದೆ. ಯಾವುದೇ ಶಸ್ತ್ರಗಳು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

 

Previous Post

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

Next Post

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ಬಂಕೇರಕಟ್ಟ ಸೇತುವೆ ಹೂಳು ತೆರವು..!!

ಉಡುಪಿ:ಬಂಕೇರಕಟ್ಟ ಸೇತುವೆ ಹೂಳು ತೆರವು..!!

01/06/2025
ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

01/06/2025
ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

01/06/2025
ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

01/06/2025

Recent News

ಉಡುಪಿ:ಬಂಕೇರಕಟ್ಟ ಸೇತುವೆ ಹೂಳು ತೆರವು..!!

ಉಡುಪಿ:ಬಂಕೇರಕಟ್ಟ ಸೇತುವೆ ಹೂಳು ತೆರವು..!!

01/06/2025
ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

01/06/2025
ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

01/06/2025
ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

01/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved