Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

Dhrishya News by Dhrishya News
30/05/2025
in ಸುದ್ದಿಗಳು
0
ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!
0
SHARES
37
VIEWS
Share on FacebookShare on Twitter

ಮಂಗಳೂರು: ಮೇ 30:ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು, ಒಂದೇ ಕುಟುಂಬದ ಐವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಈ ದುಂರತ ಸಂಭವಿಸಿದೆ.

ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ಅವಶೇಷಗಳಡಿ ಐವರು ಸಿಲುಕಿದ್ದಾರೆ. ಓರ್ವ ವ್ಯಕ್ತಿ ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಹೊರಬರಲಾಗದೇ ಪರದಾಡುತ್ತಿದ್ದು, ರಕ್ಷಣೆಗಾಗಿ ಸ್ಥಳೀಯರು, ಎಸ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಮಣ್ಣಿನಡಿ ಸಿಲುಕಿದ್ದ ಮಹಿಳೆ ಪ್ರೇಮಾ ಪೂಜಾರಿ ಸಾವನ್ನಪ್ಪಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದೆ. ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

 

Previous Post

ಮನೆಯ ಮೇಲೆ, ತಡೆಗೋಡೆ ಕುಸಿದು ಬಿದ್ದು  ಬಾಲಕಿ ಮೃತ್ಯು..!!

Next Post

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ  – ವಾರ್ಷಿಕ ಸಂಗೀತ ಕಾರ್ಯಕ್ರಮ.!!

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ - ವಾರ್ಷಿಕ ಸಂಗೀತ ಕಾರ್ಯಕ್ರಮ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

13/06/2025
ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

13/06/2025
ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

12/06/2025
ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

12/06/2025

Recent News

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

13/06/2025
ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

13/06/2025
ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

12/06/2025
ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

12/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved