Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

Dhrishya News by Dhrishya News
30/05/2025
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ : ಮೇ 31:ದಲಿತ ಹಕ್ಕುಗಳ ಸಮಿತಿ (DHS) ಉಡುಪಿ ಸಂಚಾಲನ ಸಮಿತಿ ನೇತ್ರತ್ವದಲ್ಲಿ ರಾಜ್ಯ ಸಮಿತಿ ಕರೆಯ ಮೇರೆಗೆ ಕರ್ನಾಟಕ ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಲಿತರ ಹತ್ಯೆ,ದೇವಾಲಯ ಪ್ರವೇಶ ನಿರಾಕರಣೆ, ದಲಿತ ಮಹಿಳೆಯರ ಅತ್ಯಾಚಾರ, ದಲಿತರಿಗೆ ನೀಡುತ್ತಿರುವ ಕಿರುಕುಳ ಖಂಡಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯವರಿಗೆ ಮನವಿ ನೀಡಲಾಯಿತು

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತಾನಾಡಿದ ಸಂಜೀವ ಬಳ್ಕೂರು ಮಂಡ್ಯದ ಕೆ.ಆರ್.ಪೇಟೆಯಲ್ಲಿ ದಲಿತ ಜಯಕುಮಾರ್ ಜಮೀನು ಅಕ್ರಮಣ ಮಾಡಲು ಮುಂದಾದ ರೌಡಿ ಶೀಟರ್ ಅನಿಲ್ ಕುಮಾರ್ ಜಯಕೂಮಾರ್ ನನ್ನು ಕೊಲೆ ಮಾಡಿದ್ದು ಪತ್ನಿ ಲಕ್ಷೀ ಪೋಲಿಸ್ ಠಾಣೆ ಮೆಟ್ಟಿಲು ಏರಿ ಕೇಸು ದಾಖಲಿಸಲು ಮುಂದಾದಗ ಪೋಲೀಸ್ ರು ಕೇಸ್ ಪಡೆಯದೆ ಸತಾಯಿಸಿ ವಾಪಾಸು ಕಳುಹಿಸಿದ್ದು ತಮೇಲ್ಲರ ಗಮನಕ್ಕೆ ಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬನವಾಸಿ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಮತ್ತು ದೇವಸ್ಥಾನ ಪ್ರವೇಶ ನಿರಾಕಾರಿಸಿದ್ದು ಜನತೆ ನಾಚಿಕೆ ಪಡುವಂತಾಗಿದೆ.ಬಿಡದಿ ಹೋಬಳಿ,ಭದ್ದರಾಪುರ ಗ್ರಾಮದ ಬಡಾ ಕೂಲಿಕಾರ ಕುಟುಂಬದ ದಲಿತ ಬಾಲಕಿ ಯನ್ನು ಆತ್ಯಾಚಾರ ಮಾಡಿ ಕೊಲೆ ಗೈದಿರುತ್ತಾರೆ ಇದನ್ನು ಪೋಲಿಸ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಮುಚ್ಚಿ ಹಾಕಲು ಪ್ರಾಭಾವಿ ವ್ಯಕ್ತಿ ಗಳು ಪ್ರಯತ್ನಿಸಿದರು.ಅದೇ ರೀತಿ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕವಣಗಾಲಿ ದೇವಾಲಯ ದಲಿತರಿಗೆ ಪ್ರವೇಶ ನಿರಾಕರಣೆ, ಮತ್ತು ಕೊಲ್ಲೂರು ಪ್ರದೇಶದಲ್ಲಿ ದಲಿತ ಮಹಿಳೆಯಮನೆಯನ್ನುಇಲ್ಲದ ಯಾರು ಇಲ್ಲದ ಸಮಯದಲ್ಲಿ ಕೆಡವಿ ಜಾಗ ಆಕ್ರಮಣ ಮಾಡಲು ಮುಂದಾದ ಬಾಲಾಡ್ಯ ಶಕ್ತಿಗಳು ಬಂಧಿಸಿ ನ್ಯಾಯ ಒದಗಿಸಲು ಒತ್ತಾಯಿಸಿದರು ಪ್ರತಿಭಟನಾಸಭೆಯಲ್ಲಿ ದಲಿತ ಹಕುಗಳ ಸಮಿತಿಯ ಉಡುಪಿ ಜಿಲ್ಲಾ ಸಂಚಸಲಕ ಸಂಜೀವ ಬಳ್ಕೂರು, ಸಹಾಸಂಚಸಲಕ ರವಿ.ವಿ.ಎಮ್ ಸಮಿತಿ ಪದಾಧಿಕಾರಿಗಳಾದ ರಾಮಕಾರ್ಕಡ,ನಾಗರತ್ನ ನಾಡ, ಶಾರದ, ನಾಗರತ್ನ ಆರ್, ರಂಗನಾಥ ಸುವರ್ಣ,ಮನೋಜ್,ಸುಶೀಲ,ಪೂರ್ಣಿಮಾ ಬಳ್ಕೂರು,ಅಣಪ್ಪ

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ,ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕ ಸಂಘದ ಕಾರ್ಯದರ್ಶಿ ಎಚ್.ನರಸಿಂಹ,ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕಾರದ ಚಂದ್ರಶೇಖರ, ಸಿಐಟಿಯು ಉಡುಪಿ ವಲಯ ಸಂಚಾಲಕಾರಾದ ಕವಿರಾಜ್. ಎಸ್.ಕಾಂಚನ್ ಉಪಸ್ಥಿತರಿದ್ದರು.

Previous Post

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

Next Post

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved