Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

₹ 1 ಕೋಟಿ ವೆಚ್ಚದ ಗುಜ್ಜರಬೆಟ್ಟು ಭಾಗದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ  ಚಾಲನೆ..!!

Dhrishya News by Dhrishya News
02/06/2025
in ಸುದ್ದಿಗಳು
0
₹ 1 ಕೋಟಿ ವೆಚ್ಚದ ಗುಜ್ಜರಬೆಟ್ಟು ಭಾಗದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ  ಚಾಲನೆ..!!
0
SHARES
40
VIEWS
Share on FacebookShare on Twitter

ಉಡುಪಿ: ಜೂನ್ 02:ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟುವಿನ ಲಕ್ಷ್ಮೀ ನಾರಾಯಣ ಭಜನಾ ಮಂದಿರ ಹಾಗೂ ಗುರು ರಾಘವೇಂದ್ರ ಭಜನಾ ಮಂದಿರ ಬಳಿಯ ಕಡಲ್ಕೊರೆತ ಪೀಡಿತ ಭಾಗಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ₹ 1 ಕೋಟಿ ವೆಚ್ಚದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ ನೀಡಿದರು.

ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಕಳೆದ ಮಳೆಗಾಲದ ಸಂದರ್ಭದಲ್ಲಿ ತೀವ್ರ ಕಡಲ್ಕೊರೆತ ಉಂಟಾದ ಗುಜ್ಜರಬೆಟ್ಟು ಭಾಗದ ಪ್ರದೇಶಗಳಿಗೆ ಮೀನುಗಾರಿಕಾ ಮತ್ತು ಬಂದರು ಇಲಾಖೆಯ ಮೂಲಕ 1 ಕೋಟಿ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಒದಗಿಸಲು ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ರವೀಂದ್ರ, ಉಪಾಧ್ಯಕ್ಷರಾದ ಅರುಣ್, ಲಕ್ಷ್ಮೀ ನಾರಾಯಣ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ರತ್ನಾಕರ ಸಾಲ್ಯಾನ್, ಗುರು ರಾಘವೇಂದ್ರ ಭಜನಾ ಮಂದಿರದ ಅಧ್ಯಕ್ಷರಾದ ಸುಂದರ ಗುಜ್ಜರಬೆಟ್ಟು, ಕೆಮ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಕೆಮ್ಮಣ್ಣು ,ಪುರಂದರ ಕುಂದರ್ ಗುಜ್ಜರಬೆಟ್ಟು, ಸಂಧ್ಯಾ ಕೆಮ್ಮಣ್ಣು, ಧೀರೇಂದ್ರ ನಾಯ್ಕ್ ಬೆಂಗ್ರೆ, ಲೋಕೇಶ್ ಸಾಲ್ಯಾನ್ ಬೆಂಗ್ರೆ,ಪ್ರತಿಭಾ ಭಾಸ್ಕರ್ ಬೆಂಗ್ರೆ, ವತ್ಸಲಾ, ಸ್ಥಳೀಯ ಮುಖಂಡರಾದ ಪ್ರಶಾಂತ್ ಕಾಂಚನ್ ಬೆಂಗ್ರೆ, ಶ್ರೀಮತಿ ಮಾಲತಿ ಶ್ರೀಯಾನ್, ಮುತ್ತಪ್ಪ ಮೇಸ್ತ್ರಿ, ರವೀಂದ್ರ ಶ್ರೀಯಾನ್, ವಿಶು ಕುಮಾರ್ ಗುಜ್ಜರಬೆಟ್ಟು, ರವಿ ಸನಿಲ್ ಹೂಡೆ, ದಿನೇಶ್ ಮೇಸ್ತ್ರಿ, ಗಂಗಾಧರ ಪಾಲನ್, ಶೇಖರ ಶ್ರೀಯಾನ್ ಬೆಂಗ್ರೆ, ರಾಘು ಕುಂದರ್, ಲತೇಶ್ ಗುಜ್ಜರಬೆಟ್ಟು, ಪುರುಷೋತ್ತಮ ಗುಜ್ಜರಬೆಟ್ಟು, ರವಿ ಕುಂದರ್ ಗುಜ್ಜರಬೆಟ್ಟು, ಸತೀಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Previous Post

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು : ಶಾಲಾ ಪ್ರಾರಂಭೋತ್ಸವ..!!

Next Post

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಆದೇಶ..!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved