Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

Dhrishya News by Dhrishya News
07/06/2025
in ಸುದ್ದಿಗಳು
0
ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!
0
SHARES
76
VIEWS
Share on FacebookShare on Twitter

ಉಡುಪಿ:ಜೂನ್ 07: ಉಡುಪಿ ಜಿಲ್ಲೆ ಯ ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ನಿನ್ನೆ ನಡೆದಿದೆ.

ಬಿಹಾರದ ಚುಮಾನ್ ರಾಮ್ ಎಂಬಾತ ಬಂಧಿತ ಆರೋಪಿ. ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ

ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ ಮಹಿಳೆಯರನ್ನು ರಕ್ಷಿಸಿ ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಾಹೆ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ ..!!

Next Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved