Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾಹೆ, ಮಣಿಪಾಲದಲ್ಲಿ ‘ಸೆಕೆಂಡರಿ ಕೃಷಿ ಮತ್ತು ಅಪ್ಸೈಕಲ್ ಫುಡ್ಸ್’ ಕಾರ್ಯಾಗಾರ..!!

Dhrishya News by Dhrishya News
09/06/2025
in मौसम
0
ಮಾಹೆ, ಮಣಿಪಾಲದಲ್ಲಿ ‘ಸೆಕೆಂಡರಿ ಕೃಷಿ ಮತ್ತು ಅಪ್ಸೈಕಲ್ ಫುಡ್ಸ್’ ಕಾರ್ಯಾಗಾರ..!!
0
SHARES
23
VIEWS
Share on FacebookShare on Twitter

ಮಣಿಪಾಲ: ಜೂನ್ 09:ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಇಕಾನಾಮಿಕ್ಸ್ (MSCE) ಮತ್ತು ಉಡುಪಿ ಜಿಲ್ಲಾ ಕೃಷಿ ಇಲಾಖೆ ಜೊತೆಯಾಗಿ ಮೇ ೨೯ ರಂದು ” ಸೆಕೆಂಡರಿ ಕೃಷಿ ಮತ್ತು ಅಪ್‌ಸೈಕಲ್ ಫುಡ್ಸ್ ” ಎಂಬ ವಿಷಯದ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು ೪೫ ರೈತರು, ೧೫ ಪ್ರಗತಿಪರ ಕೃಷಿಕರು ಮತ್ತು ೨೦ಕ್ಕೂ ಹೆಚ್ಚು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಆಹಾರದ ನಷ್ಟವನ್ನು ತಡೆಯುವ ಹೊಸ ಮಾರ್ಗಗಳ ಬಗ್ಗೆ ತಿಳಿಸುವುದು ಕಾರ್ಯಾಗಾರದ ಉದ್ದೇಶವಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ. ಪೂರ್ಣಿಮಾ, ಉಪನಿರ್ದೇಶಕರಾದ ಡಾ. ರೆಡ್ಡಪ್ಪ (ಪಶುಸಂಗೋಪನೆ) ಮತ್ತು ಶ್ರೀ ಚಂದ್ರಶೇಖರ ನಾಯ್ಕ (ಕೃಷಿ) ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಯೋಜಕರಾದ ಡಾ. ಪ್ರವೀಣ್ ಕುಮಾರ್ ಅವರು ಯೋಜನೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಭಾಷಣವನ್ನು ಸೌ. ಪೂರ್ಣಿಮಾ ನೀಡಿದರು ಮತ್ತು ಅಧ್ಯಕ್ಷೀಯ ಭಾಷಣವನ್ನು MSCE ನಿರ್ದೇಶಕರಾದ ಡಾ. ಸಂದೀಪ್ ಶೆಣೈ ನೀಡಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸೌ. ಪೂಜಾ ಅವರು ಸೆಕೆಂಡರಿ ಕೃಷಿಯ ಬಗ್ಗೆ ಪ್ರಸ್ತುತಪಡಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ಶ್ರೀರಾಮ ಹೆಗ್ಡೆ ಅವರು ನೈಸರ್ಗಿಕ ಕೃಷಿಯ ಬಗ್ಗೆ ಮಾಹಿತಿ ನೀಡಿದರು.
ಅಪ್‌ಸೈಕಲ್ ಫುಡ್ಸ್ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಭಾಗ್ಯಜ್ಯೋತಿ ಸಿ.ಕೆ. ನೀಡಿದರು. ಅವರು ಆಹಾರದ ಉಳಿದ ಭಾಗಗಳಿಂದ ಹೇಗೆ ಮೌಲ್ಯವರ್ಧಿತ ಪದಾರ್ಥಗಳನ್ನು ತಯಾರಿಸಬಹುದು ಎಂಬುದನ್ನು ವಿವರಿಸಿದರು.
ಕಾರ್ಯಾಗಾರದ ಅಂತ್ಯದಲ್ಲಿ ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಯಿತು. ಈ ಸಂವಾದವನ್ನು ಡಾ. ರೋಹಿತ್ ಭಾಗವತ್ ಮತ್ತು ಡಾ. ಸತೀಶ್ ಕುಮಾರ್ ಅವರು ಮುನ್ನಡೆಸಿದರು.
ಈ ಕಾರ್ಯಕ್ರಮವು ರೈತರು, ಅಧಿಕಾರಿಗಳು ಹಾಗೂ ಕಾಲೇಜು ಅಧ್ಯಾಪಕರ ನಡುವೆ ಜ್ಞಾನದ ವಿನಿಮಯಕ್ಕೆ ಹಾಗೂ ಭವಿಷ್ಯದ ಸಹಕಾರಕ್ಕೆ ಒಳ್ಳೆಯ ವೇದಿಕೆಯಾಯಿತು.

Previous Post

ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ಪಣಿಯಾಡಿ : ವಿಶ್ವ ಪರಿಸರ ದಿನಾಚರಣೆ..!!

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಜೂನ್ 11 ಶ್ರೀ ಲಲಿತ ಸಹಸ್ರ ಮಹಾ ಕದಳಿ ಯಾಗ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಜೂನ್ 11 ಶ್ರೀ ಲಲಿತ ಸಹಸ್ರ ಮಹಾ ಕದಳಿ ಯಾಗ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved