Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Dhrishya News by Dhrishya News
12/06/2025
in ಕರಾವಳಿ, ಮುಖಪುಟ
0
ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!
0
SHARES
44
VIEWS
Share on FacebookShare on Twitter

ಉಡುಪಿ: ಜೂನ್ 12:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:12.06.2025ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:13.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರು ಅದೇಶಿಸಿರುತ್ತಾರೆ

 

ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

 

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.

4. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ.

ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಸ ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ ಕಮವಹಿಸುವುದು. opia

-ಅದೇ ಮಳೆಗಾಗಿ ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ವನ್ನು ಸರಿದೂಗಿಸುವಂತೆ ತಿಳಿಸಿದೆ.

ಪಾರ್ಥಗಳ ಪೋಷಕರು/ಕಾಲೇಜು ಮುಖ್ಯಸ್ಮರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ತೀರಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

7. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

– ಕೆ. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ

24*7 ಕಂಟ್ರೋಲ್ ರೂಂ-1077 /

0820-2574802-DC office

0820-2520417-udupi taluk

08258-230201-karkala taluk

08254-230357-kundapura

0820-2560494-Brahmavara

08254-251657-Byndoor

0820-2551444-Kaup

08253-250201-Hebri

0820-2520306-ಉಡುಪಿ ನಗರಸಭೆ

Previous Post

ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

Next Post

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved