Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚಿತ `ಹೊಲಿಗೆ ಯಂತ್ರ’ ಪಡೆಯಲು ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನ..!!

Dhrishya News by Dhrishya News
19/06/2025
in ಸುದ್ದಿಗಳು
0
0
SHARES
48
VIEWS
Share on FacebookShare on Twitter

ಬೆಂಗಳೂರು : ಜೂನ್ 19: ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. 

 ಈ ಯೋಜನೆಗೆ ಸಂಬಂಧಿಸಿದ ಕೆಲವು ಮುಖ್ಯ ಮಾಹಿತಿಗಳು ಈ ಕೆಳಗಿನಂತಿದೆ

* ಉಚಿತ ಹೊಲಿಗೆ ಯಂತ್ರ ಪಡೆಯಲು ಬಳಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು.

* ಈ ಯೋಜನೆಯ ಲಾಭ ಪಡೆಯುವ ಕೂಲಿ ಕಾರ್ಮಿಕರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು.

* ವಿಧವೆ ಮತ್ತು ಅಂಗವಿಕಲ ಮಹಿಳೆಯರು ಸಹ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಬಹುದು.

* ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು. ಅಥವಾ ಗ್ರಾಮೀಣ ಪ್ರದೇಶದಲ್ಲಿ ರೂ. 1.5 ಲಕ್ಷ, ನಗರ ಪ್ರದೇಶಗಳಲ್ಲಿ ರೂ. 2 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್

ವಯಸ್ಸಿನ ಪ್ರಮಾಣ ಪತ್ರ

ಆದಾಯ ಪ್ರಮಾಣ ಪತ್ರ

ಗುರುತಿನ ಚೀಟಿ

ಅಂಗವೈಕಲ್ಯವಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ

ನಿರ್ಗತಿಕ ವಿಧವೆ ಮಹಿಳೆಯರಿಗೆ ವಿಧವಾ ಪ್ರಮಾಣ ಪತ್ರ

ಸಮುದಾಯ ಪ್ರಮಾಣ ಪತ್ರ

ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಗ್ರಾಮವನ್ ಬೆಂಗಳೂರು ವನ್ ಸೇವ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ನೀವು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಲು ಇಚ್ಛಿಸಿದ್ರೆ, ಅಧಿಕೃತ ವೆಬ್ಸೈಟ್ Seva Sindhu 1 / ಗೆ ಭೇಟಿ ನೀಡಿ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.

Previous Post

ಕಾರ್ಕಳ : ಎಸ್ ವಿ ಟಿ ವಿದ್ಯಾರ್ಥಿ ಸಂಘದ ಚುನಾವಣೆ..!!

Next Post

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026

Recent News

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved