Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜೂನ್೨೧ ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ತ್ಯಪೂರ್ಣ ಯೋಗ ದಿನಾಚರಣೆ..!!!!

Dhrishya News by Dhrishya News
20/06/2025
in ಸುದ್ದಿಗಳು
0
ಜೂನ್೨೧ ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ತ್ಯಪೂರ್ಣ ಯೋಗ ದಿನಾಚರಣೆ..!!!!
0
SHARES
45
VIEWS
Share on FacebookShare on Twitter

ಉಡುಪಿ: ಜೂನ್ 20:ಪರ್ಯಾಯ ಶ್ರೀ ಫುತ್ತಿಗೆ ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಆಶ್ರಯದಲ್ಲಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಕೃಷ್ಣ ಯೋಗ ಕೇಂದ್ರ, ವಿವೇಕಾನಂದ ಯೋಗ ವಿಜ್ನಾನ ಕೇಂದ್ರ ಉಡುಪಿ ಮತ್ತು ಬನ್ನಂಜೆ, ನಿರಂತರ ಯೋಗ ಕೇಂದ್ರ, ಕ್ರೀಡಾ ಭಾರತಿ, ಎಲ್. ಐ. ಸಿ. ಆಫ಼್ ಇಂಡಿಯಾ ಸಹಯೋಗದೊಂದಿಗೆ *ಜೂನ್ ೨೧ ರಂದು ಬೆಳಿಗ್ಗೆ ೫.೩೦ ರಿಂದ ೭.೦೦ ಗಂಟೆಯವರೆಗೆ ರಾಜಾಂಗಣದಲ್ಲಿ ೧೧ನೆಯ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಶ್ರೀ ಶ್ರೀ ಸುಗುಣೇಂದ್ರ ಶ್ರೀಪಾದರ ಯೋಗ ಪ್ರಾತ್ಯಕ್ಶಿಕೆಯೊಂದಿಗೆ ವೈಶಿಷ್ತ್ಯ ಪೂರ್ಣವಾಗಿ ನಡೆಯಲಿದೆ.

 

ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಕೆ ರಾಘವೇಂದ್ರ ಭಟ್ ಹಾಗೂ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯರು ತಿಳಿಸಿರುತ್ತಾರೆ.

Previous Post

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

Next Post

ಬೆಂಗಳೂರಿಗೆ ಅಮಿತ್ ಶಾ ಆಗಮನ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರಿಗೆ ಅಮಿತ್ ಶಾ ಆಗಮನ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ..!!

ಬೆಂಗಳೂರಿಗೆ ಅಮಿತ್ ಶಾ ಆಗಮನ: ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026

Recent News

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved