Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

Dhrishya News by Dhrishya News
23/06/2025
in ಸುದ್ದಿಗಳು
0
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!
0
SHARES
25
VIEWS
Share on FacebookShare on Twitter

ಮಂಗಳೂರು :ಜೂನ್ 23:ವಿಶ್ವವಿದ್ಯಾನಿಲಯದಲ್ಲಿ ದುಡಿಯುತ್ತಿರುವ ಸಿಬ್ಬಂದಿ ಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಕಾಪಾಡಿಕೊಳ್ಳುವುದು ಬಹು ಮುಖ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಪಿ.ಎಲ್. ಧರ್ಮ ಹೇಳಿದ್ದಾರೆ.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾನಿಲಯದ ಗ್ರೂಪ್ ಡಿ ನಿರ್ವಹಣಾ ಸಿಬ್ಬಂದಿಗಳಿಗೆ ಸಶಸ್ತಿಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆ ಕುರಿತ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಿಬ್ಬಂದಿಗಳು ಸಮಯ ಪ್ರಜ್ಞೆ, ಶಿಸ್ತು, ಗೌರವ ಹಾಗೂ ಬೇಧ ಭಾವ ಮಾಡದೆ ನಾವೆಲ್ಲರೂ ಒಂದೇ ಎನ್ನುವ ನೆಲೆಯಲ್ಲಿ ಒಗ್ಗಟ್ಟನ್ನು ತೋರಬೇಕು. ಇದು ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ನುಡಿದರು.

ಮುಖ್ಯ ಅತಿಥಿ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ದಾಮೋದರ್ ಮಾತನಾಡುತ್ತಾ ನಮಗೆ ಲಭಿಸಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಹಾಗೂ ನಾವು ಮಾಡುವ ಕೆಲಸವನ್ನು ಶ್ರದ್ಧೆಯಿಂದ ಹಾಗೂ ಗೌರವದಿಂದ ಕೈಗೊಳ್ಳಬೇಕು. ನಾವೆಲ್ಲರೂ ಎಲ್ಲರೊಂದಿಗೆ ಬೆರೆತು ನಮ್ಮಲ್ಲಿ ಆತ್ಮವಿಶ್ವಾಸ, ಸಂವಹನ ಹೆಚ್ಚಿಸಿ ಕೊಳ್ಳುವುದು ಹಾಗೂ ಉಳಿತಾಯ ಮನೋಭಾವ ಮತ್ತು ಪರಸ್ಪರ ಸಹಕಾರ ಮಾಡಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಯೂನಿಯನ್ ಬ್ಯಾಂಕ್ ಚೇರ್ ಸಂಯೋಜಕರಾದ ಡಾ. ಪ್ರೀತಿ ಕೀರ್ತಿ ಡಿಸೋಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲವ ಮಹದೇವಪ್ಪ ಉಪಸ್ಥಿತರಿದ್ದರು.

ಇಂಜಿನಿಯರ್ ವಿಭಾಗದ ಹರೀಶ್ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ಕಚೇರಿ ಸಿಬ್ಬಂದಿ ಪೂರ್ಣಿಮಾ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

 

ಪ್ರಾಧ್ಯಾಪಕರಾದ ಡಾ. ವೈ. ಮುನಿರಾಜು, ಡಾ. ದಿನಕರ ಕೆಂಜೂರು, ರಶ್ಮಿತಾ ಆರ್. ಕೋಟ್ಯಾನ್, ಗುರುರಾಜ್ ಪಿ, ವೈಶಾಲಿ ಕೆ, ಸಿ. ಲಹರಿ ಮತ್ತು ರಮ್ಯಾ ರಾಮಚಂದ್ರ ನಾಯ್ಕ್ ಹಾಗೂ ವಾಣಿಜ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಕಾರ್ತಿಕ್ ಎಸ್, ಸುದೀಪ್ ಎಚ್.ಆರ್, ನಿರ್ಮಲ ಬಿ, ಕಾವ್ಯ ಎಚ್.ಎಸ್, ಮಹಮದ್ ಫಾರಿಸ್ ಹಾಗೂ ಅಚ್ಚಯ್ಯ ಡಿ.ಪಿ. ಹಾಜರಿದ್ದರು.

 

ನಿರ್ಮಲ ಬಿ. ಪ್ರಾರ್ಥಿಸಿದರು. ಕಾವ್ಯ ಎಚ್.ಎಸ್. ಸ್ವಾಗತಿಸಿದರು. ಕಾರ್ತಿಕ್ ಎಸ್. ಧನ್ಯವಾದ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಾರ್ಥಕ್ ಟಿ. ಗೈದರು.

Previous Post

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

Next Post

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026