Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

Dhrishya News by Dhrishya News
25/06/2025
in ಸುದ್ದಿಗಳು
0
0
SHARES
75
VIEWS
Share on FacebookShare on Twitter

ಮಂಗಳೂರು ಜೂನ್ 25: ಬೇರೆ ಬೇರೆ ಆಯಪ್‌ಗಳಲ್ಲಿ ಸಾಲ ಪಡೆದಿದ್ದು ಕಿರುಕುಳ ತಾಳಲಾರದೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ.

ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಎಂದು ಗುರುತಿಸಲಾಗಿದೆ.

ಘಟನೆ ವಿವರ

ಜೂನ್ 24 ರಂದು ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದರು,ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ ಫೋನ್ ಕರೆ ಸ್ವೀಕರಿಸಿರಲಿಲ್ಲ. ಹಾಗಾಗಿ ರಾತ್ರಿ 8:15ರ ವೇಳೆಗೆ ಬಾಗಿಲಿನ ಎಡೆಯಿಂದ ಗಮನಿಸಿದಾಗ ನಿಖಿಲ್ ಆತ್ಮಹತ್ಯೆ ಮಾಡಿರುವ ಬಗ್ಗೆ ಅನುಮಾನ ಬಂದಿದೆ ಕೂಡಲೇ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ 

ಹಲವಾರು ಆಯಪ್‌ ಮೂಲಕ ನಿಖಿಲ್ ಸಾಲ ಪಡೆದಿದ್ದು, ಇದರಿಂದ ಆರ್ಥಿಕ ಸಮಸ್ಯೆಗೊಳಗಾಗಿದ್ದರು. ತಾಯಿಗೆ ಆರೋಗ್ಯ ಸರಿಯಿಲ್ಲವೆಂದು ಒಂದು ವಾರದಿಂದ ಕೆಲಸಕ್ಕೂ ರಜೆ ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಂಗಳೂರು :ಬ್ಯೂಟಿ ಸಲೂನ್ ನಲ್ಲಿ ಅಕ್ರಮ ಚಟುವಟಿಕೆ ಆರೋಪ : ಪೊಲೀಸರ ದಾಳಿ-ಉದ್ದಿಮೆ ಲೈಸೆನ್ಸ್ ರದ್ದು..!!

Next Post

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ - ಜಖಂಗೊಂಡ ಕಾರು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026