Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು:ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ..!!

Dhrishya News by Dhrishya News
26/06/2025
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮಂಗಳೂರು:ಜೂನ್ 26 :ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ.

ಘಟನೆ ವಿವರ

ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನೆಲೆ ಗಿರಿದರ್ ಅವರ ಪತ್ನಿ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.

ಗುರುವಾರ ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ, ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂಬ ಮಾಹಿತಿ ಲಭ್ಯ ವಾಗಿದೆ 

Previous Post

ಉತ್ತಮ ಗುಣಮಟ್ಟದ ಶುಚಿಯಾದ ರುಚಿಕರ“ಪಂಜಾಬಿ ಮಸಾಲೆ ಪಾಪಡ್”ಖರೀದಿಸಲು ಕರೆ ಮಾಡಿ 99024 30046..!!

Next Post

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು - ಮಾವು - ಕೃಷಿ - ಕೌಶಲ ಮೇಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

02/07/2026
9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

02/07/2026
ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

02/07/2026
ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

02/07/2026

Recent News

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

02/07/2026
9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

02/07/2026
ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

02/07/2026
ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

02/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved