Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

Dhrishya News by Dhrishya News
26/06/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ : ಜೂನ್ 26:ಇತ್ತೀಚಿನ ದಿನಗಳಲ್ಲಿ ಉಡುಪಿ ನಗರದಲ್ಲಿ ನಿರಂತರವಾಗಿ ಕೆಲವು ಬಡಾ ರಿಕ್ಷಾ ಚಾಲಕರಿಗೆ ಹಲ್ಲೆ ,ದೌರ್ಜನ್ಯ, ಮಾನಸಿಕ ಹಿಂಸೆ ಯನ್ನು ಉಡುಪಿ ನಗರದಲ್ಲಿ ಇರುವ ರಾಜಕೀಯ ವ್ಯಕ್ತಿ ಗಳ ಕೈಯಲ್ಲಿ ಇರುವ ಕೆಲವು ರಿಕ್ಷಾ ಯೂನಿಯನ್ ಗಳು ನಡೆಸುತ್ತಿದೆ ಇದನ್ನು ಈ ಕೂಡಲೇ ಜಿಲ್ಲಾಧಿಕಾರಿಯವರು ಮತ್ತು ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಮಧ್ಯ ಪ್ರವೇಶಿಸಿ ಇಂತಹ ಅನಾಗರಿಕ ರೀತಿಯಲ್ಲಿ ನಡೆಯು ರಿಕ್ಷಾ ಯೂನಿಯನ್ ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳ ಬೇಕು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್ ಒತ್ತಾಯಿಸಿದ್ದಾರೆ

ಈ ಹಿಂದೆ ಹಲವು ಬಾರಿ ಬಾಡಿಗೆ ವಿಚಾರವಾಗಿ ಜಗಳ ,ಹಲ್ಲೆ ಗಳು ನಡೆದಾಗ ಪೋಲಿಸ್ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು ಮಾತುಕತೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದರು.

ಇತ್ತೀಚಿಗೆ ಉಡುಪಿ ನಗರದ ಸಿಟಿಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣದಲ್ಲಿ ಇರುವ 4ರಿಕ್ಷಾ ಸ್ಟ್ಯಾಂಡ್ ಗಳಲ್ಲಿ ನಿರಂತರವಾಗಿ ಬಡಾ ಚಾಲಕರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಿದ್ದು ರಿಕ್ಷಾ ಯೂನಿಯನ್ ನ ಸದಸ್ಯರಾಗಲು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದಾರೆ.ಇವರಿಗೆ ಕೆಲವು ರಾಜಕೀಯ ವ್ಯಕ್ತಿಗಳ ಬೆಂಬಲಿಸುವುದರಿಂದ ಉಡುಪಿ ನಗರದಲ್ಲಿ ಬಡಾ ಚಾಲಕರಿಂದ ಹಗಲು ದರೋಡೆ ನಡೆಸುತ್ತಿದ್ದಾರೆ ಈ ಕೂಡಲೇ ಜಿಲ್ಲಾಧಿಕಾರಿ ಯವರು ಮತ್ತು ಪೋಲಿಸ್ ವರಿಷ್ಠಾಧಿಕಾರಿಯವರು ಪರಿಶೀಲನೆ ನಡೆಸಿ ಅಂತಹ ರಿಕ್ಷಾ ಯೂನಿಯನ್‌ಗಳ ಮತ್ತು ಹಲ್ಲೆ ನಡೆಸುವಂತಹ ರಿಕ್ಷಾ ಚಾಲಕರ ಲೈಸನ್ಸ್ ರದ್ದು ಗೊಳಿಸಬೇಕು ಹಾಗೂ ಹಲ್ಲೆ ಒಳಾಗಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬಡಾ ರಿಕ್ಷಾ ಚಾಲಕನಿನೆ ನ್ಯಾಯ ಒದಗಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ 

Previous Post

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

Next Post

ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026