Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನೇಮಿರಾಜ ಶೆಟ್ಟಿ..!!

Dhrishya News by Dhrishya News
30/06/2025
in ಸುದ್ದಿಗಳು
0
ನಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನೇಮಿರಾಜ ಶೆಟ್ಟಿ..!!
0
SHARES
5
VIEWS
Share on FacebookShare on Twitter

ಕಾರ್ಕಳ: ಜೂನ್ 30:ವಿದ್ಯಾರ್ಥಿಗಳು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಜೊತೆಯಾಗಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ಸೇವನೆಗೆ ಒಳಗಾಗದೆ ನಿಮ್ಮ ಅಮೂಲ್ಯ ಜೀವನವನ್ನು ಕಾಪಾಡಿಕೊಳ್ಳಿ. ನಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಹೇಳಿದರು. 

ಅವರು ಎಸ್ ವಿ ಟಿ ಸಭಾಂಗಣದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ , ಉಪನ್ಯಾಸಕ ಹಾಗೂ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ಕರಾವಳಿ ಜಿಲ್ಲೆಗಳಲ್ಲಿ 2 ದಿನ ಎಲ್ಲೋ ಅಲರ್ಟ್‌..!!

Next Post

ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ..!!

ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025
ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆ..!!

ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆ..!!

02/08/2025
ಭೂ ವಿನ್ಯಾಸ ನಕ್ಷೆ , ನಮೂನೆ 9 / 11ಎ, ಕಟ್ಟಡ ಪರವಾನಿಗೆ, ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕ್ಕೆ ಮನವಿ..!!

ಭೂ ವಿನ್ಯಾಸ ನಕ್ಷೆ , ನಮೂನೆ 9 / 11ಎ, ಕಟ್ಟಡ ಪರವಾನಿಗೆ, ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕ್ಕೆ ಮನವಿ..!!

02/08/2025
ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

02/08/2025

Recent News

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025
ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆ..!!

ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆ..!!

02/08/2025
ಭೂ ವಿನ್ಯಾಸ ನಕ್ಷೆ , ನಮೂನೆ 9 / 11ಎ, ಕಟ್ಟಡ ಪರವಾನಿಗೆ, ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕ್ಕೆ ಮನವಿ..!!

ಭೂ ವಿನ್ಯಾಸ ನಕ್ಷೆ , ನಮೂನೆ 9 / 11ಎ, ಕಟ್ಟಡ ಪರವಾನಿಗೆ, ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕ್ಕೆ ಮನವಿ..!!

02/08/2025
ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

02/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved