Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಳ್ಳತನ ಪ್ರಕರಣದ ಆರೋಪಿ ಸೆರೆ : ಸುಮಾರು 70,000/- ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದ ಕೋಟ ಪೊಲೀಸರು..!!

Dhrishya News by Dhrishya News
30/06/2025
in ಸುದ್ದಿಗಳು
0
ಕಳ್ಳತನ ಪ್ರಕರಣದ ಆರೋಪಿ ಸೆರೆ : ಸುಮಾರು 70,000/- ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದ ಕೋಟ ಪೊಲೀಸರು..!!
0
SHARES
18
VIEWS
Share on FacebookShare on Twitter

ಉಡುಪಿ : ಜೂನ್ 30:ಅಂಗಡಿಯ ಹಿಂಬದಿಯ ಸೀಟನ್ನು ಕತ್ತರಿಸಿ ಅಂಗಡಿಯ ಒಳಗಿದ್ದ ಸ್ವತ್ತುಗಳು ಕಳವಾದ ಘಟನೆ ಶಿರಿಯಾರ ಗ್ರಾಮದ ಶಿರ್ಣ್ ಕ್ರಾಸ್ ಬಳಿ ಚೇತನ್ ದೇವಾಡಿಗ ಎಂಬವರ ನಂದಿಕೇಶ್ವರ ಫಾಸ್ಟ್ ಫುಡ್ ಎಂಬ ಅಂಗಡಿಯಲ್ಲಿ  ದಿನಾಂಕ 14.05.2025 ರಂದು ರಾತ್ರಿ 09.30 ಗಂಟೆಗೆ ನಡೆದಿದ್ದು 15.05.2025 ರಂದು ಬೆಳಿಗ್ಗೆ 08.30 ಗಂಟೆಗೆ ಅಂಗಡಿಗೆ ಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿರುತ್ತದೆ

ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಪ್ರಕರಣದ ಆರೋಪಿಯಾದ ರಾಕೇಶ್ ಎಂಬಾತನನ್ನು ದಸ್ತಗಿರಿಗೊಳಿಸಿ, ಆತನಿಂದ ಸುಮಾರು 70,000/- ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಘಟನೆಯ ವಿವರ

ಶಿರಿಯಾರ ಗ್ರಾಮದ ಶಿರ್ಣ್ ಕ್ರಾಸ್ ಬಳಿ ಚೇತನ್ ದೇವಾಡಿಗ ಎಂಬವರು ನಂದಿಕೇಶ್ವರ ಫಾಸ್ಟ್ ಫುಡ್ ಎಂಬ ಅಂಗಡಿಯನ್ನು ನಡೆಸಿಕೊಂಡಿದ್ದು ದಿನಾಂಕ 14.05.2025 ರಂದು ರಾತ್ರಿ 09.30 ಗಂಟೆಗೆ ಅಂಗಡಿಯನ್ನು ಬೀಗ ಹಾಕಿ ಮನೆಗೆ ಹೋಗಿದ್ದು ದಿನಾಂಕ 15.05.2025 ರಂದು ಬೆಳಿಗ್ಗೆ 08.30 ಗಂಟೆಗೆ ಅಂಗಡಿಗೆ ಬಂದು ನೋಡಿದಾಗ ಯಾರೋ ಕಳ್ಳರು ಅಂಗಡಿಯ ಹಿಂಬದಿಯ ಸೀಟನ್ನು ಕತ್ತರಿಸಿ ಅಂಗಡಿಯ ಒಳಗಿದ್ದ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ ಬಗ್ಗೆ ದೂರು ನೀಡಿದ್ದು ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಅ. ಕೃ. 97/25 ಕಲಂ 305,331(4) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಪೊಲೀಸ್‌ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಶ್ರೀ ಗೋಪಿಕೃಷ್ಣ ರವರ ಇವರ ಮಾರ್ಗದರ್ಶನದಲ್ಲಿ ಕೋಟಾ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ರಾಘವೇಂದ್ರ ಸಿ. ಪಿ.ಎಸ್.ಐ.(ಕಾ&ಸು.) ಸುಧಾಪ್ರಭು, ಪಿ.ಎಸ್.ಐ. ( ತನಿಖೆ) ಸಿಬ್ಬಂದಿಗಳಾದ ಕೃಷ್ಣ ಶೇರೆಗಾರ, ವಿಜಯೇಂದ್ರ, ದುಂಡಪ್ಪ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣದ ಆರೋಪಿಯಾದ ರಾಕೇಶ್ ಎಂಬಾತನನ್ನು ದಸ್ತಗಿರಿಗೊಳಿಸಿ, ಆತನಿಂದ ಸುಮಾರು 70,000/- ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀ ಹರಿರಾಮ ಶಂಕರ್, ಐ. ಪಿ. ಎಸ್. ರವರು ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ ಮತ್ತು ಪರಮೇಶ್ವರ ಹೆಗಡೆ ರವರು ಅಭಿನಂದಿಸಿರುತ್ತಾರೆ

Previous Post

ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿ ಪುನರ್ ಸಭೆ..!!

Next Post

ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ಎಂಐಟಿ ತಂಡ ಅತ್ಯಭೂತ ಸಾಧನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ಎಂಐಟಿ ತಂಡ ಅತ್ಯಭೂತ ಸಾಧನೆ..!!

ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ಎಂಐಟಿ ತಂಡ ಅತ್ಯಭೂತ ಸಾಧನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026