Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ಎಂಐಟಿ ತಂಡ ಅತ್ಯಭೂತ ಸಾಧನೆ..!!

#ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025 ರಲ್ಲಿ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ತಂಡ ಎರಡನೇ ಸ್ಥಾನ # ಸ್ಪರ್ಧೆಯಲ್ಲಿ ಎಸ್ ಡಿ ಎಲ್ ಪೇಲೋಡ್ ಚಾಲೆಂಜ್‌ನಲ್ಲಿ 2ನೇ ಸ್ಥಾನ, 750 ಯುಎಸ್ ಡಾಲರ್ ಗಳನ್ನು ನಗದು ಬಹುಮಾನ # ಮಿಡ್ಲನ್ನಲ್ಲಿ ಜೂನ್ 9 ರಿಂದ 14ರ ವರೆಗೆ ನಡೆದ ಸ್ಪರ್ಧೆಯಲ್ಲಿ 138 ಅಂತರಾಷ್ಟ್ರೀಯ ತಂಡಗಳ ಜೊತೆ ಸ್ಪರ್ಧೆ

Dhrishya News by Dhrishya News
30/06/2025
in ಸುದ್ದಿಗಳು
0
ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ 2025ರಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತ್ರಸ್ಟ್ ಎಂಐಟಿ ತಂಡ ಅತ್ಯಭೂತ ಸಾಧನೆ..!!
0
SHARES
27
VIEWS
Share on FacebookShare on Twitter

ಮಣಿಪಾಲ, ಜೂ. 28: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ ಸೇರಿರುವ ಪ್ರಖ್ಯಾತ ಘಟಕವಾದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂ ಐ ಟಿ) ಯ ವಿದ್ಯಾರ್ಥಿಗಳ ರಾಕೆಟ್ ತಂಡ ತ್ರಸ್ಟ್ ಎಂಐಟಿ ಅಂತರಾಷ್ಟ್ರೀಯ ರಾಕೆಟ್ ಎಂಜಿನಿಯರಿಂಗ್ ಸ್ಪರ್ಧೆ (IREC) 2025ರಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿ ಸಂಸ್ಥೆಗೆ ಅಭಿಮಾನವನ್ನು ತಂದಿದೆ. 

 ಈ ಸ್ಪರ್ಧೆ ಟೆಕ್ಸಾಸ್‌ನ ಮಿಡ್‌ಲ್ಯಾಂಡ್‌ನಲ್ಲಿ ಜೂನ್ 9 ರಿಂದ 14ರವರೆಗೆ ಜರಗಿತು.

ಕಟ್ಟುನಿಟ್ಟಾದ ಫ್ಲೈಟ್ ಸುರಕ್ಷತಾ ವಿಮರ್ಶೆಯನ್ನು ಯಶಸ್ವಿಯಾಗಿ ಎದುರಿಸಿ ಉತ್ತೀರ್ಣಗೊಂಡು 138 ಅಂತಾರಾಷ್ಟ್ರೀಯ ತಂಡಗಳ ನಡುವೆ ಸ್ಪರ್ಧಿಸಿ, ತ್ರಸ್ಟ್ ಎಂಐಟಿ ತಂಡವು ಎಸ್ ಡಿ ಎಲ್ ಪೇಲೋಡ್ ಚಾಲೆಂಜ್ ವಿಭಾಗದಲ್ಲಿ 2ನೇ ಸ್ಥಾನ ಪಡೆದಿದೆ. 750 ಯು ಎಸ್ ಡಾಲರ್ ಅನ್ನು ನಗದು ಬಹುಮಾನವಾಗಿ ಗೆದ್ದು ಸಂಸ್ಥೆಗೆ ಅಂತರರಾಷ್ಟ್ರೀಯ ಮಾನ್ಯತೆಯನ್ನು ತಂದಿದೆ. 

ಅತೀ ಸ್ಪರ್ಧಾತ್ಮಕವಾದ 30K COTS (ಕಮರ್ಶಿಯಲ್ ಆಫ್ ದ ಶೆಲ್ಫ್) ಉಡಾವಣೆ ವಿಭಾಗದಲ್ಲಿ ಪಾಲ್ಗೊಂಡು, ತಂಡದ ವಾಯು ವೇಗ ರಾಕೆಟ್ ಸ್ಪರ್ಧೆಯ ಆರಂಭದ ಎರಡು ದಿನಗಳಲ್ಲಿ ಎಲ್ಲ ಸುರಕ್ಷತಾ ಶಿಷ್ಟಾಚಾರಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು. 

ಅವರ ಪರಿಶ್ರಮದ ಕಠಿನ ಅವಧಿ ಜೂ. 12, 2025 ರಂದು ಬಂದಿತು. ಆ ದಿನ ವಾಯುವೇಗವನ್ನು ಗುರಿಯ ಎತ್ತರಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು ಮತ್ತು ಪ್ಯಾರಾಚ್ಯೂಟ್ ಬಿಡುಗಡೆ ವ್ಯವಸ್ಥೆಗಳನ್ನು ಉಪಯೋಗಿಸಿ ತೊಂದರೆರಹಿತ ಇಳಿಕೆಯನ್ನು ಸಾಧಿಸಿತು. ತ್ರಸ್ಟ್ ಎಂಐಟಿ ರಿಕವರಿ ತಂಡವು ಜಿಪಿಎಸ್ ಸ್ಥಳಾಂಕಗಳನ್ನು ಉಪಯೋಗಿಸಿ ರಾಕೆಟ್ ಅನ್ನು ಯಶಸ್ವಿಯಾಗಿ ಪತ್ತೆಹಚ್ಚುವ ಮೂಲಕ ತಮ್ಮ ತಾಂತ್ರಿಕ ನಿಪುಣತೆಯನ್ನು ಪ್ರದರ್ಶಿಸಿತು. ರಿಕವರಿಯಾದ ವಾಹನವನ್ನು ಅಂತಾರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆಯ ರಿಕವರಿ ತಂಡದಿಂದ ಪರಿಶೀಲಿಸಿ ಅನುಮೋದಿಸಲಾಯಿತು.

ಅಂತರಾಷ್ಟ್ರೀಯ ರಾಕೆಟ್ ಇಂಜಿನಿಯರಿಂಗ್ ಸ್ಪರ್ಧೆ ವಿಶ್ವದ ಅತ್ಯಂತ ಕಠಿಣವಾದ ವಿದ್ಯಾರ್ಥಿ ವಿಮಾನೋತ್ಸಾಹ ವೇದಿಕೆಯಾಗಿದ್ದು, ಈ ಸಾಧನೆಯ ಮೂಲಕ MIT ಮಣಿಪಾಲಿನ ವಿದ್ಯಾರ್ಥಿಗಳ ಸಂಶೋಧನಶೀಲತೆ, ತಾಂತ್ರಿಕ ಜ್ಞಾನ, ಮತ್ತು ವೈಜ್ಞಾನಿಕ ನವೋದ್ಯಮಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ತೋರಿಸುತ್ತದೆ.

 ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ. ವೆಂಕಟೇಶ್, ವಿ ಎಸ್ ಎಂ(ನಿವೃತ್ತ) ಅವರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿ

ತ್ರಸ್ಟ್ ಎಂಐಟಿ ತಂಡದ ಅಸಾಧಾರಣ ಸಾಧನೆ ಮಾಹೆಯ ವಿಶ್ವ ಮಟ್ಟದ ವೃತ್ತಿಪರರನ್ನು ರೂಪಿಸುವ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಈ ಸಾಧನೆಯು ನಮ್ಮ ವಿದ್ಯಾರ್ಥಿಗಳ ತಾಂತ್ರಿಕ ಮೇರುಮಟ್ಟ ಮತ್ತು ನವೋದ್ಯಮ ಮನೋಭಾವನೆಯನ್ನು ಪ್ರದರ್ಶಿಸುತ್ತದೆ.”

ಎಂಐಟಿ ಮಣಿಪಾಲದ ಡೆವಲಪ್ಮೆಂಟ್ ವಿಭಾಗದ ಸಹ ನಿರ್ದೇಶಕರಾದ ಡಾ. ವಿ. ರಾಮಚಂದ್ರ ಮೂರ್ತಿ ವಿದ್ಯಾರ್ಥಿಗಳನ್ನು ಅಭಿನಂದಿಸಿ

“ಎಸ್ ಡಿ ಎಲ್ ಪೇಲೋಡ್ ಚಾಲೆಂಜ್‌ನಲ್ಲಿ 2ನೇ ಸ್ಥಾನ ಪಡೆಯುವುದು ಮತ್ತು ವಾಯು ವೇಗ ದ ಯಶಸ್ವಿ ಉಡಾವಣೆಯನ್ನು ನಿರ್ವಹಿಸಿರುವುದು ನಮ್ಮ ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ಶಿಕ್ಷಣದ ಮಟ್ಟವನ್ನು ತೋರಿಸುತ್ತದೆ. ಇಂತಹ ಸಾಧನೆಗಳು ವಿದ್ಯಾರ್ಥಿಗಳನ್ನು ಭವಿಷ್ಯದ ವಿಮಾನೋತ್ಸಾಹ ನಾಯಕರನ್ನಾಗಿ ರೂಪಿಸುತ್ತವೆ ಎಂದರು.

ಈ ಅಂತರಾಷ್ಟ್ರೀಯ ಸಾಧನೆ ಎಂಐಟಿ ಮಣಿಪಾಲವನ್ನು ಭಾರತದಲ್ಲಿ ಹಾಗು ಜಾಗತಿಕ ಮಟ್ಟದಲ್ಲಿ ವೈಮಾನಿಕ ಎಂಜಿನಿಯರಿಂಗ್ ಶಿಕ್ಷಣದ ಪ್ರಮುಖ ಕೇಂದ್ರವನ್ನಾಗಿ ಪರಿಗಣಿಸುತ್ತಿದೆ.

Previous Post

ಕಳ್ಳತನ ಪ್ರಕರಣದ ಆರೋಪಿ ಸೆರೆ : ಸುಮಾರು 70,000/- ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದ ಕೋಟ ಪೊಲೀಸರು..!!

Next Post

ಕೊರಗ ಸಂಘಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊರಗ ಸಂಘಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಭೇಟಿ..!!

ಕೊರಗ ಸಂಘಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

30/07/2025
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025

Recent News

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

30/07/2025
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved