Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಕಿಪಿಂಗ್ ಮೂಲಕ ಧಾಖಲೆ:ವಂಡಾರಿನ ಬಾಲಕನ ಸಾಧನೆಗೆ ವ್ಯಾಪಕ ಪ್ರಶಂಸೆ!!

Dhrishya News by Dhrishya News
01/07/2025
in मौसम, ಸುದ್ದಿಗಳು
0
ಉಡುಪಿ : ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಕಿಪಿಂಗ್ ಮೂಲಕ ಧಾಖಲೆ:ವಂಡಾರಿನ ಬಾಲಕನ ಸಾಧನೆಗೆ ವ್ಯಾಪಕ ಪ್ರಶಂಸೆ!!
0
SHARES
28
VIEWS
Share on FacebookShare on Twitter

ಉಡುಪಿ: ಜುಲೈ 01: ಹನ್ನೊಂದು ವರ್ಷದ ಬಾಲಕ ಕಡಿಮೆ ಅವಧಿಯಲ್ಲಿ ವೇಗವಾಗಿ ಸ್ಕಿಪ್ಪಿಂಗ್ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ತನ್ನ ಹೆಸರು ಮೂಡಿಸಿದ್ದಾನೆ.

ಹೌದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ವಂಡಾರಿನ ಧನುಷ್ ಶೆಟ್ಟಿ ಕಡಿಮೆ ಅವಧಿಯಲ್ಲಿ ವೇಗವಾಗಿ ಸ್ಕಿಪ್ಪಿಂಗ್ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ಮೂಡಿಸಿದ ಬಾಲಕ

ವಂಡಾರು ಗ್ರಾಮದ ದೀಪಾ ಶೆಟ್ಟಿ ಮತ್ತು ಆನಂದ್ ಶೆಟ್ಟಿ ದಂಪತಿಯ ಪುತ್ರನಾಗಿರುವ ಧನುಷ್ ಕೊಕ್ಕರ್ಣೆಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಾನೆ.ಈತ 9 ನಿಮಿಷ 33 ಸೆಕೆಂಡ್ನಲ್ಲಿ ನಿರಂತರ 1477 ಬಾರಿ ಸ್ಕಿಪ್ಪಿಂಗ್ ಮಾಡುವ ಮೂಲಕ ಧನುಷ್ ದಾಖಲೆ ಮಾಡಿದ್ದಾನೆ.

 

Previous Post

ಕಾರ್ಕಳ: ಜುಲೈ 4ರಂದು ರಕ್ತದಾನ ಶಿಬಿರ ಹಾಗೂ ಸಸಿ ವಿತರಣೆ ಕಾರ್ಯಕ್ರಮ..!!

Next Post

ಇಂದಿನಿಂದ ಜುಲೈ 31ರ ತನಕ ಎತ್ತಿನಭುಜ ಚಾರಣಕ್ಕೆ ನಿಷೇದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನಿಂದ ಜುಲೈ 31ರ ತನಕ ಎತ್ತಿನಭುಜ ಚಾರಣಕ್ಕೆ ನಿಷೇದ..!!

ಇಂದಿನಿಂದ ಜುಲೈ 31ರ ತನಕ ಎತ್ತಿನಭುಜ ಚಾರಣಕ್ಕೆ ನಿಷೇದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved