Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಉಡುಪಿ : ಜಿಲ್ಲಾಸ್ಪತ್ರೆ ಯಲ್ಲಿ ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ..!!

Dhrishya News by Dhrishya News
04/07/2025
in ಆರೋಗ್ಯ
0
ಉಡುಪಿ : ಜಿಲ್ಲಾಸ್ಪತ್ರೆ ಯಲ್ಲಿ ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ..!!
0
SHARES
10
VIEWS
Share on FacebookShare on Twitter

ಉಡುಪಿ : ಜುಲೈ 04:ನಿರಂತರ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರವನ್ನು ಜುಲೈ 03ರಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆ ಯನ್ನು ನೀಡಲಾಗುತ್ತದೆ. ದೃಷ್ಟಿದೋಷ ಇರುವ ಅರ್ಹ ಫಲಾನುಭವಿಗಳಿಗೆ ಈ ದೃಷ್ಟಿಕೇಂದ್ರದಲ್ಲಿ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಅಗತ್ಯತೆಯನ್ನು ಗುರುತಿಸಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಕುಷ್ಠ್ಠರೋಗ ನಿವಾರಣಾಧಿ ಕಾರಿ ಡಾ.ಲತಾ ನಾಯಕ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 

Previous Post

ಉಡುಪಿ :ಜುಲೈ 05ರಂದು ಶ್ರೀ ಕೃಷ್ಣದೇವರಿಗೆ ವಾರ್ಷಿಕ ಮಹಾಭಿಷೇಕ..!!

Next Post

ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಫೈಟರ್ ಪೈಲಟ್ ಆಗಿ ‘ಆಸ್ತಾ ಪುನಿಯಾ’ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಫೈಟರ್ ಪೈಲಟ್ ಆಗಿ ‘ಆಸ್ತಾ ಪುನಿಯಾ’ ನೇಮಕ..!!

ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಫೈಟರ್ ಪೈಲಟ್ ಆಗಿ 'ಆಸ್ತಾ ಪುನಿಯಾ' ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

03/08/2025
ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

03/08/2025
ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

03/08/2025
ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025

Recent News

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

03/08/2025
ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

03/08/2025
ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

03/08/2025
ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved