Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಆರೋಪಿ ಕೃಷ್ಣ ಜೆ. ರಾವ್ ಬಂಧನ..!!

Dhrishya News by Dhrishya News
06/07/2025
in ಸುದ್ದಿಗಳು
0
ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಆರೋಪಿ ಕೃಷ್ಣ ಜೆ. ರಾವ್ ಬಂಧನ..!!

Naanugauri - 279

0
SHARES
82
VIEWS
Share on FacebookShare on Twitter

ಪುತ್ತೂರು ಜುಲೈ 06: ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಮಗುವಾದ ನಂತರ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಬಂಧಿಸಿದ್ದಾರೆ.

ತನ್ನ ಮಗನನ್ನು ಪರಾರಿಯಾಗಲು ಸಹಕರಿಸಿದ ಆರೋಪದಡಿ ಆರೋಪಿಯ ತಂದೆ  ಪಿ.ಜಿ.ಜಗನ್ನಿವಾಸ್ ರಾವ್ ನನ್ನು ಬಂಧಿಸಲಾಗಿದೆ. ಇದೀಗ ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.

ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಕೃಷ್ಣ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Previous Post

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸಂಪನ್ನ..!!

Next Post

ಕಾರ್ಕಳ, ಹೊಂಡಮಯ ರಸ್ತೆಯಿಂದಾಗಿ ಸಂಚಾರಕ್ಕೆ ಸಂಕಷ್ಟ : ಆನೆಕೆರೆ ನವಜ್ಯೋತಿ ಫ್ರೆಂಡ್ಸ್ ,(ರಿ) ಇವರಿಂದ ದುರಸ್ಥಿ ಕಾರ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ, ಹೊಂಡಮಯ ರಸ್ತೆಯಿಂದಾಗಿ ಸಂಚಾರಕ್ಕೆ ಸಂಕಷ್ಟ : ಆನೆಕೆರೆ ನವಜ್ಯೋತಿ ಫ್ರೆಂಡ್ಸ್ ,(ರಿ) ಇವರಿಂದ ದುರಸ್ಥಿ ಕಾರ್ಯ..!!

ಕಾರ್ಕಳ, ಹೊಂಡಮಯ ರಸ್ತೆಯಿಂದಾಗಿ ಸಂಚಾರಕ್ಕೆ ಸಂಕಷ್ಟ : ಆನೆಕೆರೆ ನವಜ್ಯೋತಿ ಫ್ರೆಂಡ್ಸ್ ,(ರಿ) ಇವರಿಂದ ದುರಸ್ಥಿ ಕಾರ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

05/08/2025
ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

05/08/2025
ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

05/08/2025
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!

05/08/2025

Recent News

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

05/08/2025
ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

05/08/2025
ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

05/08/2025
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗದ ಸೀರೆಗಳನ್ನು ಉಟ್ಟು ಸಾಂಪ್ರದಾಯಿಕ ಸೌಂದರ್ಯ ಸ್ಪರ್ಧೆ ..!!

05/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved