Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News by Dhrishya News
07/07/2025
in ಸುದ್ದಿಗಳು
0
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!
0
SHARES
37
VIEWS
Share on FacebookShare on Twitter

ಉಡುಪಿ : ಜುಲೈ 07:ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ, ಕುಂದಾಪುರ, ಉಡುಪಿ ತಾಲ್ಲೂಕುಗಳಲ್ಲಿ ಪ್ರತಿಭಟನೆ ಆಯೋಜಿಸಿದ್ದು, ಅದರಂತೆ ಇದೇ 7ರಂದು ಸಂಜೆ 4 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಾವಣಗೆರೆಯ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಎರಡು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಭಾನುವಾರ ಆದೇಶಿಸಿದ್ದಾರೆ

ಈ ಕಾರ್ಯಕ್ರಮಕ್ಕೆ ಬರುವ ಭಾಷಣಗಾರರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಪ್ರಮುಖ ಭಾಷಣಗಾರರನ್ನಾಗಿ ರೌಡಿ ಶೀಟರ್ ಸತೀಶ್ ಪೂಜಾರಿ ಅವರನ್ನು ರಹಸ್ಯವಾಗಿ ಕರೆಸಿ ಸಮಾಜದ ಸ್ವಾಸ್ಥ್ಯ ಕದಡುವ ಸಾಧ್ಯತೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Previous Post

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

Next Post

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

ಉಡುಪಿ - ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

06/08/2025
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

06/08/2025
ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

06/08/2025
ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

06/08/2025

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

06/08/2025
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

06/08/2025
ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

06/08/2025
ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

06/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved