Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

Dhrishya News by Dhrishya News
08/07/2025
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕಾಪು:ಜುಲೈ 08 :ಪಡುಕುತ್ಯಾರಿನ ಮೂಲಮಠದಲ್ಲಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಪೀಠಾಧೀಶ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯು ಜು. 10 ರಂದು ನಡೆಯಲಿದೆ.

,ಜು. 10ರಿಂದ ಸೆ. 7ರವರೆಗೆ ವ್ರತಾಚರಣೆಯ ಕಾರ್ಯಕ್ರಮಗಳಿವೆ. ಜು. 10ರಂದು ಚಾತುರ್ಮಾಸ್ಯ ಆರಂಭಗೊಳ್ಳಲಿದ್ದು ಜು. 22ರಂದು ಜಗದ್ಗುರುಗಳ ಜನ್ಮವರ್ಧಂತಿ, ಸೆ. 7ರಂದು ಚಾತುರ್ಮಾಸ್ಯ ಸಮಾ ರೋಪ ಸಮಾರಂಭ ನಡೆಯಲಿದೆ. ಮಾತೃವಂದನೆ, ಯುವ ಗೋಷ್ಠಿ ಮತ್ತು ವಿಚಾರ ಸಂಕಿರಣ, ರಾಶಿ ಪೂಜೆ, ವಿಶ್ವಕರ್ಮ ಯಜ್ಞವನ್ನು ಹಮ್ಮಿಕೊಳ್ಳಲಾಗಿದೆ .

ನಿತ್ಯವೂ ಬೆಳಗ್ಗೆ ಮತ್ತು ಸಂಜೆ ದುರ್ಗಾ ನಮಸ್ಕಾರ ಪೂಜೆ ಸಂಕಲ್ಪ, ಭಜನೆ, ಗುರುಪಾದುಕಾ ಪೂಜೆ, ಆಶೀರ್ವಚನ, ಗುರುಗಳ ಸಂದರ್ಶನ ಮತ್ತಿತರ ಕಾರ್ಯಕ್ರಮಗಳಿವೆ 

ಈ ಅವಧಿಯಲ್ಲಿ ಸಮಾಜದ ಪ್ರತೀ ಮನೆಯವರಿಂದಲೂ ಗುರುಪಾದುಕಾ ಪೂಜೆ ನಡೆಸುವಂತೆ ಸಂಕಲ್ಪಿಸಿದ್ದು, 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಪಾದಪೂಜೆ ಸೇವೆ ನಿರೀಕ್ಷಿಸಲಾಗುತ್ತಿದೆ. ರವಿವಾರ, ಗುರುವಾರಗಳಂದು ಭಕ್ತಾದಿಗಳ ಅನುಕೂಲಕ್ಕೆ ನಿರಂತರ ಗುರು ಪಾದುಕಾ ಪೂಜೆ ಇರಲಿದೆ. ನಿತ್ಯವೂ ಬೆಳಗ್ಗೆ 8 ಕ್ಕೆ ಮತ್ತು ಸಂಜೆ 5.30ಕ್ಕೆ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ.

ಜು. 22ರಂದು ಗುರುಗಳ ಜನ್ಮ ವರ್ಧ ರೊಂತಿಯಂದು ಅವರ ತುಲಾಭಾರ ಸೇವೆ ನಡೆಯಲಿದೆ. ಅದೇ ದಿನ ಸಮಾಜದ ಯುವ ಸಾಧಕರಿಗೆ ಗೌರವಾರ್ಪಣೆ, ಶೇ. 95 ಕ್ಕಿಂತ ಹೆಚ್ಚು ಅಂಕಗಳಿಸಿದ ಎಸೆಸಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಪಿಎಚ್‌ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ 

 

 

Previous Post

ಉಡುಪಿ :ಕೊಡಂಕೂರಿನಲ್ಲಿ  ಮನೆಗಳಿಗೆ ನುಗ್ಗಿ ಅಪಾರ ಮೌಲ್ಯದ ಸೊತ್ತಗಳ ಕಳ್ಳತನ: ಪ್ರಕರಣ ಧಾಖಲು..!!

Next Post

ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026

Recent News

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved