Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ – 9ಮಂದಿ ಸಾವು, ಹಲವರು ನಾಪತ್ತೆ..!!

Dhrishya News by Dhrishya News
09/07/2025
in ಸುದ್ದಿಗಳು
0
ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ –  9ಮಂದಿ ಸಾವು, ಹಲವರು ನಾಪತ್ತೆ..!!
0
SHARES
51
VIEWS
Share on FacebookShare on Twitter

ವಡೋದರಾ, ಜುಲೈ 09: ಗುಜರಾತ್​ನ ವಡೋದರಾ ಜಿಲ್ಲೆಯಲ್ಲಿ ವಡೋದರಾ ಹಾಗೂ ಆನಂದ್ ಸಂಪರ್ಕಿಸುವ ‘ಗಂಭೀರ’ ಸೇತುವೆ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಹಲವು ವಾಹನಗಳು ನದಿಗೆ ಬಿದ್ದಿದೆ.

ಸೇತುವೆಯ ಮೇಲಿನ ಸಂಚಾರದ ಪ್ರಮಾಣವನ್ನು ಪರಿಗಣಿಸಿ, ಸಿಎಂ ಮೂರು ತಿಂಗಳ ಹಿಂದೆ 212 ಕೋಟಿ ರೂ.ಗಳ ಹೊಸ ಸೇತುವೆಗೆ ಅನುಮೋದನೆ ನೀಡಿದ್ದರು. ಹೊಸ ಸೇತುವೆಯ ವಿನ್ಯಾಸ ಮತ್ತು ಟೆಂಡರ್ ಕಾರ್ಯ ಈಗಾಗಲೇ ಪ್ರಾರಂಭವಾಗಿತ್ತು. ಘಟನೆಯ ನಂತರ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಕ್ಷಣವೇ ಮುಖ್ಯ ಎಂಜಿನಿಯರ್, ಸೇತುವೆ ವಿನ್ಯಾಸ ತಂಡ ಮತ್ತು ತಜ್ಞರನ್ನು ಸ್ಥಳಕ್ಕೆ ರವಾನಿಸಿ ವಿವರವಾದ ವರದಿಯನ್ನು ನೀಡುವಂತೆ ಆದೇಶಿಸಿದರು.

2017 ರಲ್ಲಿ, ಸೇತುವೆಯ ಸ್ಥಿತಿ ಹದಗೆಟ್ಟಿರುವುದರಿಂದ ಭಾರೀ ವಾಹನಗಳಿಗೆ ಪ್ರವೇಶವನ್ನು ನಿಷೇಧಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿತ್ತು.

Previous Post

ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

Next Post

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026

Recent News

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved