Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

Dhrishya News by Dhrishya News
09/07/2025
in ಮುಖಪುಟ
0
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!
0
SHARES
3
VIEWS
Share on FacebookShare on Twitter

ಉಡುಪಿ :ಜುಲೈ 09: ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- )26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರಾ ಮತ್ತು ಅವರ ತಂಡ ಅಧಿಕಾರ ಸ್ವೀಕರಿಸಿತು. 

ಜಿಲ್ಲಾ ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ, ನೂತನ ತಂಡಕ್ಕೆ ಪದ ಪ್ರಧಾನ ಭೋಧಿಸಿ, ಶುಭ ಹಾರೈಸಿದರು. ರಾಜ್ಯ ಸರ್ಕಾರದ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಮಾತನಾಡಿ, ಸಮಾಜದಲ್ಲಿ ವಿವಿಧ ಸಾಮಾಜಿಕ ಕಾರ್ಯ ಚಟುವಟಿಕೆಗಳ ಜೊತೆ ಶಾಂತಿ ಸೌಹಾರ್ದತೆಯ ಕಾರ್ಯಕ್ರಮಗಳಿಗೂ ಒತ್ತು ನೀಡಿ ಎಂದರು. ಮುಖ್ಯ ಅತಿಥಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ಶೇಕ್ ವಹಿದ್ ದಾವುದ್ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಹಮ್ಮಿಕೊಂಡ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ವಿಭಾಗದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಧನದೊಂದಿಗೆ ಸನ್ಮಾನಿಸಲಾಯಿತು. ಅನಾರೋಗ್ಯ ಪೀಡಿತ ಇಬ್ಬರ ಚಿಕಿತ್ಸೆಗೆ ರೂ. ಒಂದು ಲಕ್ಷ ಸಹಾಯಧನವನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು.

 ವೇದಿಕೆಯಲ್ಲಿ ಪ್ರಾಂತೀಯ ಅಧ್ಯಕ್ಷ ಲಯನ್ ಗಿರೀಶ್ ರಾವ್, ವಲಯ ಅಧ್ಯಕ್ಷ ಲಯನ್ ವಲೇರಿಯನ್ ನೊರೋನ್ನಾ, ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರ, ಕೋಶಾಧಿಕಾರಿ ಲಯನ್ ಆಲ್ವಿನ್ ಡಿಸೋಜಾ, ಲಯನ್ ಪ್ರೇಮ್ ಮಿನೇಜಸ್, ಲಯನ್ ಅನಿಲ್ ಮಿನೇಜಸ್ ಉಪಸ್ಥಿತರಿದ್ದರು.

ಅಧ್ಯಕ್ಷ ರೊನಾಲ್ಡ್ ರೆಬೆಲ್ಲೋ ಸ್ವಾಗತಿಸಿದರೆ, ಕಾರ್ಯದರ್ಶಿ ಲಯನ್ ಎಡ್ವಿನ್ ಲೂಯಿಸ್ ಧನ್ಯವಾದ ಸಮರ್ಪಿಸಿದರು. ಲಯನ್ ಮೈಕಲ್ ಡಿಸೋಜಾ ಮತ್ತು ಲಯನ್ ಸ್ಟೀವನ್ ಕುಲಾಸೋ ಕಾರ್ಯಕ್ರಮ ನಿರೂಪಿಸಿದರು.

Previous Post

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

Next Post

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

30/07/2025
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025

Recent News

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ..!!

30/07/2025
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved