Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

Dhrishya News by Dhrishya News
09/07/2025
in ಸುದ್ದಿಗಳು
0
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!
0
SHARES
23
VIEWS
Share on FacebookShare on Twitter

ಉಡುಪಿ :ಜುಲೈ 09:  ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU)ಇಂದು ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ,ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿದಿ ದೇಶಾದ್ಯಂತ ಹರಾತಳ,ಜೈಲು ಭರೋ,ಮುಷ್ಕರ ಕ್ಕೆ ಕರೆ ನೀಡಿದ್ದು ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ಕೇಂದ್ರಗಳಲ್ಲಿ ಪ್ರತಿಭಟನೆ, ರಸ್ತೆ ತಡೆ ನಡೆದಿದೆ.

ಉಡುಪಿಯಲ್ಲಿ JCTU ನೇತ್ರತ್ವದಲ್ಲಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು ಉಡುಪಿ ಪ್ರಧಾನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಂಚೆ ಅಧಿಕ್ಷಕರ ಮೂಲಕ ದೇಶದ ಪ್ರಧಾನ ಮಂತ್ರಿಯವರಿಗೆ ಕಾರ್ಮಿಕರ ಬೇಡಿಕೆಗಳ ಮನವಿಯನ್ನು ನೀಡಲಾಯಿತು. ಸಭೆಯನ್ನು ಉದ್ದೇಶಿಸಿ ಪ್ರಧಾನ ವಾಗಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ ಯವರು ಕಾರ್ಮಿಕ ಕಾನೂನು ತಿದ್ದುಪಡಿಯಿಂದಾಹಿ ಕಾರ್ಮಿಕರಿಗೆ ಆಗುವ ಸಮಸ್ಯೆಗಳ ,ಅನ್ಯಾಯದ ವಿರುದ್ಧ ಮಾತಾನಾಡಿದರು.

ಪ್ರತಿಭಟನೆ ಸಭೆಯಲ್ಲಿ JCTU ನ ಭಾಗವಾಗಿ ಇರುವಂತಹ AITUC ಸಂಘದ ಉಡುಪಿ ಜಿಲ್ಲಾ ಮುಖಂಡರಾದ ಯು.ಶಿವನಂದ,ಶಶಿಕಲಾ,INTUC ಸಂಘಟನೆಯ ಉಡುಪಿ ಜಿಲ್ಲಾ ಮುಖಂಡರಾದ ಕಿರಣ್ ಹೆಗ್ಡೆ,ಶಿವರಾಮ್,ಪ್ರದೀಪ್, RMS(ಅಂಚೆ) ಯೂನಿಯನ್ ಉಡುಪಿ ಮುಖಂಡರಾದ ದಾಮೋದರ ಭಟ್ ,AIBEA ಸಂಘಟನೆಯ ಉಡುಪಿ ಜಿಲ್ಲಾ ಮುಖಂಡರಾದ ನಾಗೇಶ್ ನಾಯಕ್ ಮತ್ತು ರಮೇಶ್, ವಿಮಾ ನೌಕರರ ಸಂಘದ ಮುಖಂಡರಾದ ಕೆ.ವಿಶ್ವನಾಥ, ಪ್ರಭಾಕರ್,ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಭಾರತಿ.ಎಸ್,ಕಾರ್ಯದರ್ಶಿ ಸುಶೀಲಾ ನಾಡ,ಕೋಶಾಧಿಕಾರಿ ಯಶೋಧ,ಮುಖಂಡರಾದ ಜಯಲಕ್ಷ್ಮಿ, ಪ್ರಮೀಳಾ, ಪುಷ್ಪ,ಆಶಾ ಕುಂದಾಪುರ,ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷರಾದ ಶೇಖರ್ ಬಂಗೇರ,ದಯಾನಂದ ಕೋಟ್ಯಾನ್, ಸುಭಾಸ್ ನಾಯಕ್,ಗಣೇಶ ನಾಯಕ್, ರಮೇಶ್ಉಡುಪಿ ,ಸೈಯಾದ್ ಅಲಿ,ರಾಮ ಕಾರ್ಕಡ,ರಮೇಶ್ ಬ್ರಹ್ಮವಾರ,ಮುರಳಿ,ವಾಮನ ಪೂಜಾರಿ,ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲಕಾರದ ಸಂಜೀವ ಬಳ್ಕೂರು,ಅಟೋ ಯೂನಿಯನ್ ಮುಖಂಡರಾದ ಸದಾಶಿವ ಪೂಜಾರಿ ಬ್ರಹ್ಮವಾರ,ಕಾರ್ಕಳ ತಾಲೂಕು ಸಿಐಟಿಯು ಮುಖಂಡರಾದ ಸುನೀತಾ ಶೆಟ್ಟಿ, ನಾಗೇಶ್,ಶೇಖರ್ ಕುಲಾಲ್,ಕಾರ್ಕಳದ ನಿಟ್ಟೆಲೆಮಿನಾ ಯೂನಿಯನ್ ಅಧ್ಯಕ್ಷ ರಾದ ಮೋಹನ್ ಚಂದ್ರ,ಕಾರ್ಯದರ್ಶಿ ನಾಗೇಶ್,ಉಡುಪಿ ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್,ಕಾರ್ಯದರ್ಶಿ ಉಮೇಶ್ ಕುಂದರ್, ಸಿಐಟಿಯು ಉಡುಪಿ ವಲಯ ಮುಖಂಡರಾದ ಮೋಹನ್, ಸರೋಜ.ಎಸ್, ರಂಗನಾಥ,ಸಂಜೀವ ಪೂಜಾರಿ ಲಕ್ಷಣ ಶೆಟ್ಟಿ, ಉಪಸ್ಥಿತರಿದ್ದರು JCTU ಉಡುಪಿ ಜಿಲ್ಲಾ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಪ್ರಸ್ತಾವಿಕವಾಗಿ ಮಾತಾನಾಡಿ ಸ್ವಾಗತ ಮಾಡಿದರು,ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಶಶಿಧರ ಗೊಲ್ಲ ಧನ್ಯವಾದ ನೀಡಿದರು

Previous Post

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

Next Post

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026

Recent News

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved