Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

Dhrishya News by Dhrishya News
11/07/2025
in ಸುದ್ದಿಗಳು
0
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!
0
SHARES
47
VIEWS
Share on FacebookShare on Twitter

ಉಡುಪಿ: ಜುಲೈ 11: ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ನಾಡ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

ಪಿತ್ರೋಡಿ ನಿವಾಸಿ, ಮೀನುಗಾರ ನೀಲು (48) ಮೃತ ವ್ಯಕ್ತಿ. ಈ ಭಾಗದಲ್ಲಿ ಗಾಳಿ ಮಳೆಯ ತೀವ್ರತೆ ಜೋರಾಗಿದ್ದು ಸಮುದ್ರದ ಅಲೆಯ ಹೊಡೆತಕ್ಕೆ ಇವರಿದ್ದ ನಾಡದೋಣಿ ಮಗುಚಿ ಬಿದ್ದಿದೆ.

ಈ ವೇಳೆ ನೀಲು ಅವರು ದೋಣಿಯ ಆಡಿ, ಬಲೆಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಆಪದ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಮೃತದೇಹವನ್ನು ಮೇಲಕ್ಕೆತ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲು ಸಹಕರಿಸಿದರು.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

Next Post

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026

Recent News

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026