Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

Dhrishya News by Dhrishya News
11/07/2025
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ : ಜುಲೈ 11:“ಮನೆ ಮನೆಗೆ ಪೊಲೀಸ್‌” ಎಂಬ ಪರಿಕಲ್ಪನೆಯ ವಿನೂತನವಾದ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ರವರಿಂದ ಹಸಿರು ಬಾವುಟ ತೋರಿಸುವುದರ ಮುಖಾಂತರ ಅಧೀಕೃತವಾಗಿ ಉದ್ಘಾಟಿಸಿ, ಪೊಲೀಸ್‌ ಸೇವೆ ಪ್ರತಿ ಮನೆಗೆ ತಲುಪಲಿ, ನಿಮ್ಮ ತಂಡಗಳ ಕಾರ್ಯಕ್ಕೆ ಯಶಸ್ವಿಯಾಗಲಿ ಎಂದುಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಶ್ರೀ ಹರಿರಾಮ್‌ ಶಂಕರ್‌ ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು , ಮತ್ತು ಅಧಿಕಾರಿ ಸಿಬ್ಬಂದಿಯವರು ಹಾಜರಿದ್ದರು. 

ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ “ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರಿಗೆ ಸೈಬರ್‌ ಅಪರಾಧ ‌,ಮಾದಕ ವಸ್ತುಗಳ ಬಗ್ಗೆ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮನೆಯಲ್ಲಿರುವವರ ಹೆಸರು, ಮೊಬೈಲ್‌ ನಂಬ್ರ ಪಡೆದುಕೊಳ್ಳಲಾಯಿತು. ಸಾರ್ವಜನಿಕರರಿಂದ ಅವರ ದೂರು – ದುಮ್ಮಾನಗಳನ್ನು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಯಿತು 

Previous Post

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

Next Post

ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check