Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

Dhrishya News by Dhrishya News
13/07/2025
in ಸುದ್ದಿಗಳು
0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!
0
SHARES
18
VIEWS
Share on FacebookShare on Twitter

ಉಡುಪಿ:ಜುಲೈ 13 :ಮಾನ್ಯ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿಯವರು ಇಂದು(13.07.2025)ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರಕಾರ ದ ವತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ನಾಡೋಜ ಡಾ. ಜಿ. ಶಂಕರ್ ರವರು ಶಾಲು ಹೊದಿಸಿ ಗೌರವಿಸಿದರು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಕಾಂಗ್ರೆಸ್ ಮುಖಂಡರುಗಳಾದ ಪ್ರಸಾದ್ ರಾಜ್ ಕಾಂಚನ್, ಕಾಪು ದಿವಾಕರ್ ಶೆಟ್ಟಿ,ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೆಂಗ್ರೆ, ಗಿರಿಧರ್ ಸುವರ್ಣ, ಶರಣ್ ಕುಮಾರ್ ಮಟ್ಟು, ವಿನಯ್ ಕರ್ಕೇರ, ಗುಂಡು ಬಿ. ಅಮೀನ್, ರತ್ನಾಕರ್ ಸಾಲ್ಯಾನ್, ಸುಧಾಕರ್ ಕುಂದರ್, ಸುಜಿತ್ ಸಾಲ್ಯಾನ್, ಉಷಾರಾಣಿ ಬೋಳೂರು, ಸುಗುಣ ಕರ್ಕೇರ,ಕಿರಣ್ ಕುಮಾರ್ ಪಿತ್ರೋಡಿ ಜಯಂತ್ ಅಮೀನ್ ಕೋಡಿ,ಶಂಕರ್ ಸಾಲ್ಯಾನ್ ಬಾರ್ಕೂರು ನಾರಾಯಣ ಕರ್ಕೇರ,ರಾಜೇಂದ್ರ ಸುವರ್ಣ ಹಿರಿಯಡ್ಕ, ಮೋಹನ್ ಬಂಗೇರ ಕಾಪು ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

 

Previous Post

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

Next Post

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

03/08/2025
ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

03/08/2025
ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

03/08/2025
ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025

Recent News

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

ಉಡುಪಿ :ಮುದ್ದಿನ ಶ್ರೀ ಕೃಷ್ಣನಿಗೆ ಮುತ್ತಿನ ಕವಚ..!!

03/08/2025
ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

ಉಡುಪಿ: ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ ;ಪತ್ತೇಗಾಗಿ ಸೂಚನೆ..!!

03/08/2025
ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ..!!

03/08/2025
ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ 2 ಲಕ್ಷ ದ ಚೆಕ್ ಹಸ್ತಾಂತರ..!!

02/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved