Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊರಗ ಸಂಘಗಳ ಒಕ್ಕೂಟದಿಂದ ದ.ಕ. ಜಿಲ್ಲಾಧಿಕಾರಿಗಳ ಭೇಟಿ..!!

Dhrishya News by Dhrishya News
17/07/2025
in मौसम
0
ಕೊರಗ ಸಂಘಗಳ ಒಕ್ಕೂಟದಿಂದ ದ.ಕ. ಜಿಲ್ಲಾಧಿಕಾರಿಗಳ ಭೇಟಿ..!!
0
SHARES
16
VIEWS
Share on FacebookShare on Twitter

ಮಂಗಳೂರು: ಜುಲೈ 17:ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ರವರನ್ನು ಭೇಟಿ ಮಾಡಿತು.

ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಲಾಯಿತು. ನಂತರ ಕೊರಗ ಸಮುದಾಯದ ಜಿಲ್ಲೆಯ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ ಭೂಮಿ, ಸಮುದಾಯದ ಪೂರ್ವಿಕರ ಭೂಮಿ ಖಾತೆ ಬದಲಾವಣೆ, ಗ್ರಾಮ ಪಂಚಾಯತ್ ಶೇಕಡಾ 25 ರ ನಿಧಿಯ ಆಯ್ಕೆಯಲ್ಲಿ ಕೊರಗ ಸಮುದಾಯದವರಿಗೆ ಆದ್ಯತೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಅರ್ಧದಲ್ಲಿ ಶಾಲಾ ಬಿಟ್ಟ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್, ಟ್ಯೂಷನ್ ಸೆಂಟರ್, ಬೇಸಿಗೆ ಶಿಬಿರ ಮತ್ತು ಕ್ರೀಡಾಕೂಟ ಮುಂತಾದ ಕಾರ್ಯಕ್ರಮಗಳ ಮೂಲಕ ಕೊರಗ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಿಕೆ, ಕೊರಗ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರ ಉಪಸ್ಥಿತಿಯಲ್ಲಿ ಜಿಲ್ಲಾಮಟ್ಟದ ಕೊರಗರ ಕುಂದುಕೊರತೆ ಸಭೆ ಮತ್ತು ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಕುಂದು ಕೊರತೆ ಸಭೆ ನಡೆಸುವಂತೆ ಸೂಕ್ತ ಕ್ರಮ ಕೈಗೊಳ್ಳುವುದು ಮುಂತಾದ ಅನೇಕ ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ನೀಡಲಾಯಿತು. 

ಜಿಲ್ಲಾಧಿಕಾರಿಯವರು ಒಕ್ಕೂಟದ ಮನವಿಗೆ ಸ್ಪಂದಿಸಿ ಶೀಘ್ರವೇ ಸಮುದಾಯಗಳ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. 

ಒಕ್ಕೂಟದ ನಿಯೋಗದಲ್ಲಿ ಅಧ್ಯಕ್ಷರಾದ ಸುಶೀಲ ನಾಡ, ಸಂಯೋಜಕರಾದ ಕೆ. ಪುತ್ರನ್ ಹೆಬ್ರಿ, ಬೊಗ್ರ ಕೊಕ್ಕರ್ಣೆ, ಶೀನ ಬೆಳ್ಮಣ್, ನರಸಿಂಹ ಪೆರ್ಡೂರು, ಸುಪ್ರಿಯ ಎಸ್. ಕಿನ್ನಿಗೋಳಿ, ಪ್ರೀತಿ ಹೆಬ್ರಿ, ನಾಗಿಣಿ ಶಿಮಂತೂರು, ಆಶಾ ಪಂಜಾ ಮತ್ತಿತರರು ಇದ್ದರು.

Previous Post

ಗಂಗೊಳ್ಳಿ ನಾಡದೋಣಿ ದುರಂತ: ಕೋಡಿ ಸೀವಾಕ್ ಬಳಿ ಸುರೇಶ್ ಖಾರ್ವಿ ಮೃತದೇಹ ಪತ್ತೆ..!!

Next Post

ಉದ್ಯಮಿ ಜೊತೆ ಆಗಸ್ಟ್ ನಲ್ಲಿ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್: ಹುಡುಗ ಯಾರು ಇಲ್ಲಿದೆ ಡೀಟೇಲ್ಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಮಿ ಜೊತೆ ಆಗಸ್ಟ್ ನಲ್ಲಿ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್: ಹುಡುಗ ಯಾರು ಇಲ್ಲಿದೆ ಡೀಟೇಲ್ಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved