Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮೆದುಳಿನ ರಕ್ತಸ್ರಾವದಿಂದ ಮೃತನಾದ ಯುವಕನ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮರೆದ ಪಾಲಕರು..!!

Dhrishya News by Dhrishya News
18/07/2025
in मौसम
0
ಮೆದುಳಿನ ರಕ್ತಸ್ರಾವದಿಂದ ಮೃತನಾದ ಯುವಕನ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮರೆದ ಪಾಲಕರು..!!
0
SHARES
46
VIEWS
Share on FacebookShare on Twitter

ಕಾರ್ಕಳ: ಜುಲೈ 17:ಪುತ್ರನ ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪಾಲಕರು ತಮ್ಮ ಮಗನನ್ನು ಕಳೆದುಕೊಂಡ ನೋವಿನಲ್ಲಿ ಸಾರ್ಥಕ ಕಂಡ ಅಪರೂಪದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದಲ್ಲಿ ನಡೆದಿದೆ ನಂದಳಿಕೆಯ ನಿತೀಶ್ ಎನ್ (46) ಬಾಂಗ್ಲಾದೇಶದಲ್ಲಿ ಬೆಂಗಳೂರು ಮೂಲದ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದು ಜು. 15ರಂದು ಮೃತ ಪಟ್ಟಿದ್ದರು. ಆತನ ಪತ್ನಿ ಹಾಗೂ ತಾಯಿ ವಿಮಲಾರ ವಿನಂತಿ ಮೇರೆಗೆ ಮೃತನ ಕಿಡ್ನಿ, ಹೃದಯ ಹಾಗೂ ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ನಿತೀಶ್ ಸಾವಿನಲ್ಲೂ ಸಾರ್ಥಕ್ಯವನ್ನು ಮೆರೆದಿದ್ದಾರೆ. ನಿತೀಶ್ ಹಾಳೆಕಟ್ಟೆಯ ದಿ. ಸುಂದರ ಕೋಟ್ಯಾನ್ ಹಾಗೂ ವಿಮಲಾ ದಂಪತಿಯ ಪುತ್ರ.

 

ನಿತೀಶ್ ಒಂದು ಕಣ್ಣಿನ ದೃಷ್ಟಿಯ ಬಗ್ಗೆ ತೊಂದರೆ ಎದುರಿಸುತ್ತಿದ್ದು ತಪಾಸಣೆಗಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದು, ತಪಾಸಣೆ ಸಂದರ್ಭ ತೊಂದರೆ ಉಂಟಾಗಿ ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿತ್ತು. ಬಳಿಕ ಮೆದುಳಿನ ಶಸ್ತ್ರ ಚಿಕಿತ್ಸೆಯ ಅಗತ್ಯವೆಂದು ಅದನ್ನೂ ಮಾಡಿದರೂ ರಕ್ತಸ್ರಾವ ನಿಲ್ಲದೇ ಮೃತರಾದರು. ಮರಣಾನಂತರ ತನ್ನ ಮಗನ ದೇಹದ ಅಂಗಾಂಗ ಇನ್ನೊಬ್ಬರಿಗೆ ಉಪಯೋಗವಾಗಲೆಂಬ ಉದ್ದೇಶದಿಂದ ತಾಯಿ ದಾನಕ್ಕೆ ಮುಂದಾದರು. ಪತ್ನಿ ಶೈಲಜಾರವರೂ ಇದಕ್ಕೆ ಸಮ್ಮತಿಸಿದ್ದು, ಈ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.ನಂದಳಿಕಸತೀಶ್ ರವರಿಗೆ ತಪಸ್ಯಾ ಎಂಬ 7 ವರ್ಷದ ಪುತ್ರಿ ಇದ್ದಾರೆ. ನಿತೀಶ್‌ ರವರ ಮೃತ ದೇಹದ ಅಂತ್ಯ ಕ್ರಿಯೆ ಅವರ ಮಾವ ವಸಂತ ನಂದಳಿಕೆಯವರ ಮನೆಯಲ್ಲಿ ನಡೆಯಿತು‌.

ವ್ಯಕ್ತಿ ಮರಣ ಹೊಂದಿದ ನಂತರವೂ ಆತನ ಹೆಸರು ಶಾಶ್ವತವಾಗಬೇಕಾದರೆ ಇಂಥ ಕೆಲಸ ಒಳ್ಳೆಯದು. ಅಂಗಾಂಗ ಧಾನ ನೀಡುವ ಬಗ್ಗೆ ನಿತೀಶ್ ಅವರ ತಾಯಿ ಹಾಗೂ ಪತ್ನಿಯ ನಿರ್ಧಾರ ಸಮಾಜಕ್ಕೆ ಮಾದರಿ . ಆತನ ನಿಧನದ ಬಗ್ಗೆ ದುಃಖವಿದೆ. ಆದರೆ ಅಂಗಾಂಗ ದಾನ ಮಾಡಿದ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಮಾವ ವಸಂತ ನಂದಳಿಕೆ.

Previous Post

ಉದ್ಯಮಿ ಜೊತೆ ಆಗಸ್ಟ್ ನಲ್ಲಿ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್: ಹುಡುಗ ಯಾರು ಇಲ್ಲಿದೆ ಡೀಟೇಲ್ಸ್..!!

Next Post

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved