Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮೆದುಳಿನ ರಕ್ತಸ್ರಾವದಿಂದ ಮೃತನಾದ ಯುವಕನ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮರೆದ ಪಾಲಕರು..!!

Dhrishya News by Dhrishya News
18/07/2025
in मौसम
0
ಮೆದುಳಿನ ರಕ್ತಸ್ರಾವದಿಂದ ಮೃತನಾದ ಯುವಕನ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮರೆದ ಪಾಲಕರು..!!
0
SHARES
53
VIEWS
Share on FacebookShare on Twitter

ಕಾರ್ಕಳ: ಜುಲೈ 17:ಪುತ್ರನ ಸಾವಿನ ನಂತರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪಾಲಕರು ತಮ್ಮ ಮಗನನ್ನು ಕಳೆದುಕೊಂಡ ನೋವಿನಲ್ಲಿ ಸಾರ್ಥಕ ಕಂಡ ಅಪರೂಪದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದಲ್ಲಿ ನಡೆದಿದೆ ನಂದಳಿಕೆಯ ನಿತೀಶ್ ಎನ್ (46) ಬಾಂಗ್ಲಾದೇಶದಲ್ಲಿ ಬೆಂಗಳೂರು ಮೂಲದ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದು ಜು. 15ರಂದು ಮೃತ ಪಟ್ಟಿದ್ದರು. ಆತನ ಪತ್ನಿ ಹಾಗೂ ತಾಯಿ ವಿಮಲಾರ ವಿನಂತಿ ಮೇರೆಗೆ ಮೃತನ ಕಿಡ್ನಿ, ಹೃದಯ ಹಾಗೂ ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ನಿತೀಶ್ ಸಾವಿನಲ್ಲೂ ಸಾರ್ಥಕ್ಯವನ್ನು ಮೆರೆದಿದ್ದಾರೆ. ನಿತೀಶ್ ಹಾಳೆಕಟ್ಟೆಯ ದಿ. ಸುಂದರ ಕೋಟ್ಯಾನ್ ಹಾಗೂ ವಿಮಲಾ ದಂಪತಿಯ ಪುತ್ರ.

 

ನಿತೀಶ್ ಒಂದು ಕಣ್ಣಿನ ದೃಷ್ಟಿಯ ಬಗ್ಗೆ ತೊಂದರೆ ಎದುರಿಸುತ್ತಿದ್ದು ತಪಾಸಣೆಗಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದು, ತಪಾಸಣೆ ಸಂದರ್ಭ ತೊಂದರೆ ಉಂಟಾಗಿ ಆ್ಯಂಜಿಯೋಪ್ಲಾಸ್ಟ್ ಮಾಡಲಾಗಿತ್ತು. ಬಳಿಕ ಮೆದುಳಿನ ಶಸ್ತ್ರ ಚಿಕಿತ್ಸೆಯ ಅಗತ್ಯವೆಂದು ಅದನ್ನೂ ಮಾಡಿದರೂ ರಕ್ತಸ್ರಾವ ನಿಲ್ಲದೇ ಮೃತರಾದರು. ಮರಣಾನಂತರ ತನ್ನ ಮಗನ ದೇಹದ ಅಂಗಾಂಗ ಇನ್ನೊಬ್ಬರಿಗೆ ಉಪಯೋಗವಾಗಲೆಂಬ ಉದ್ದೇಶದಿಂದ ತಾಯಿ ದಾನಕ್ಕೆ ಮುಂದಾದರು. ಪತ್ನಿ ಶೈಲಜಾರವರೂ ಇದಕ್ಕೆ ಸಮ್ಮತಿಸಿದ್ದು, ಈ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.ನಂದಳಿಕಸತೀಶ್ ರವರಿಗೆ ತಪಸ್ಯಾ ಎಂಬ 7 ವರ್ಷದ ಪುತ್ರಿ ಇದ್ದಾರೆ. ನಿತೀಶ್‌ ರವರ ಮೃತ ದೇಹದ ಅಂತ್ಯ ಕ್ರಿಯೆ ಅವರ ಮಾವ ವಸಂತ ನಂದಳಿಕೆಯವರ ಮನೆಯಲ್ಲಿ ನಡೆಯಿತು‌.

ವ್ಯಕ್ತಿ ಮರಣ ಹೊಂದಿದ ನಂತರವೂ ಆತನ ಹೆಸರು ಶಾಶ್ವತವಾಗಬೇಕಾದರೆ ಇಂಥ ಕೆಲಸ ಒಳ್ಳೆಯದು. ಅಂಗಾಂಗ ಧಾನ ನೀಡುವ ಬಗ್ಗೆ ನಿತೀಶ್ ಅವರ ತಾಯಿ ಹಾಗೂ ಪತ್ನಿಯ ನಿರ್ಧಾರ ಸಮಾಜಕ್ಕೆ ಮಾದರಿ . ಆತನ ನಿಧನದ ಬಗ್ಗೆ ದುಃಖವಿದೆ. ಆದರೆ ಅಂಗಾಂಗ ದಾನ ಮಾಡಿದ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಮಾವ ವಸಂತ ನಂದಳಿಕೆ.

Previous Post

ಉದ್ಯಮಿ ಜೊತೆ ಆಗಸ್ಟ್ ನಲ್ಲಿ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್: ಹುಡುಗ ಯಾರು ಇಲ್ಲಿದೆ ಡೀಟೇಲ್ಸ್..!!

Next Post

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026