Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊಣಾಜೆ ಬೋಲ್ಡನ್ ಕುಟುಂಬಸ್ಥರ ನಾಗಬನ ಜೀರ್ಣೋದ್ಧಾರ : ಶ್ರೀ ಶ್ರೀ ರಮಾನಂದ ಗುರೂಜಿ ಅವರಿಗೆ ಸನ್ಮಾನ..!!

Dhrishya News by Dhrishya News
18/07/2025
in मौसम
0
ಕೊಣಾಜೆ ಬೋಲ್ಡನ್ ಕುಟುಂಬಸ್ಥರ ನಾಗಬನ ಜೀರ್ಣೋದ್ಧಾರ : ಶ್ರೀ ಶ್ರೀ ರಮಾನಂದ ಗುರೂಜಿ ಅವರಿಗೆ ಸನ್ಮಾನ..!!
0
SHARES
9
VIEWS
Share on FacebookShare on Twitter

ಉಡುಪಿ: ಜುಲೈ 17:”ಗುರು ಎಂದರೆ ವ್ಯಕ್ತಿಯಲ್ಲ, ಶಕ್ತಿ. ಆದುದರಿಂದಲೇ ‘ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ’ ಎಂದು ಪ್ರಾಜ್ಞರು ಹೇಳಿದ್ದರು. ತ್ರಿಮೂರ್ತಿಗಳ ಶಕ್ತಿ ಆ ವ್ಯಕ್ತಿಯಲ್ಲಿರುವುದರಿಂದಲೇ ಗುರು ಎಂದು ಕರೆಯಲ್ಪಡುತ್ತಾರೆ. ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ ಬೇಕು, ಹಿಂದಿನಿಂದ ಗುರುವಿನ ಮಾರ್ಗದರ್ಶನ ಬೇಕು. ಪುರಂದರದಾಸರು ಹೇಳದಂತೆ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು. ಗುರಿ ಸಾಧನೆಗೆ ಗುರುವಿನ ಮಾರ್ಗದರ್ಶನ ಅವಶ್ಯವಿದೆ. ಗುರುವಿನ ಕರುಣೆಯೊಂದಿದ್ದರೆ ಕೊರತೆ ಒರತೆಯಾದೀತು, ಅಭಾವವು ಭಾವವಾದೀತು, ಅಲಭ್ಯವು ಲಭ್ಯವಾದೀತು, ಕೊರಡು ಕೊನರಿತು, ಜಡತ್ವವು ಚೈತನ್ಯವಾದೀತು ಎಂದು ಹಿರಿಯರು ಹೇಳಿದ್ದರು. ಅಂತೆಯೇ ಜಡತ್ವದಿಮದ ಕೂಡಿದ ಈ ಸ್ಥಳದಲ್ಲಿ ಚೈತನ್ಯ ನೆಲೆಯಾಗಿದೆ. ಇಂತಹ ಚೈತನ್ಯ ಶಕ್ತಿ ನೀಡಿದ ರಮಾನಂದ ಗುರೂಜಿಯವರ ಮಾರ್ಗದರ್ಶನದಂತೆ ಧಾರ್ಮಿಕ ಕಾರ್ಯಕ್ರಮ ನೆರವೇರಿದೆ.. ನಾಗದೋಷದಿಂದ ಕಂಗಾಲಾಗಿರುವ ಇನ್ನಷ್ಟು ಕುಟುಂಬಗಳಿಗೆ ರಮಾನಂದ ಗುರೂಜಿಯವರ ಮಾರ್ಗದರ್ಶನ ಸಿಗುವಂತಾಗಲಿ ಎಂದು 

ಬೋಲ್ಡನ್ ಕುಟುಂಬ ಪಂಚಾಂಗ ಸೇವಾ ಟ್ರಸ್ಟ್ ನ ಗೌರವ ಅಧ್ಯಕ್ಷರಾದ ಶ್ರೀ ಕೆ ಎನ್ ರಮೇಶ್ ಅವರು ಶ್ರೀ ಗುರೂಜಿಯನ್ನು ಸನ್ಮಾನಿಸಿ ನುಡಿದರು…

 ಅಗೋಚರವಾಗಿದ್ದ ನಮ್ಮ ಮೂಲ ನಾಗನ ಅಸ್ತಿತ್ವವನ್ನು ತಮ್ಮ ದಿವ್ಯ ದೃಷ್ಟಿಯಿಂದ ನಮಗೆ ಗೋಚರಿಸುವಂತೆ ಅನುಗ್ರಹಿಸಿದ ಶ್ರೀ ಗುರೂಜಿಯವರಿಗೆ ಕುಟುಂಬದ ಎಲ್ಲಾ ಸದಸ್ಯರು ಊರಿನ ಪ್ರಮುಖರು ಗೌರವ ಸಮರ್ಪಿಸಿದರು..

 

 ಸನ್ಮಾನ ಪತ್ರವನ್ನು ಊರಿನ ಹತ್ತು ಸಮಸ್ತರು ಹಾಗೂ ಗಣ್ಯರ ಸಮಕ್ಷಮದಲ್ಲಿ ಟ್ರಸ್ಟಿನ ಸದಸ್ಯರು ಹಾಗೂ ಎಲ್ಐಸಿ ಅಭಿವೃದ್ಧಿ ಅಧಿಕಾರಿ ಶ್ರೀ ದಿನೇಶ್ ಓದಿ ಗುರೂಜಿಯವರನ್ನು ಅಭಿನಂದಿಸಿದರು.. ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೆ ಅನಂತಾಡಿ ಪ್ರಧಾನ ಕಾರ್ಯದರ್ಶಿಯಾದ ಪದ್ಮನಾಭ ಮಡಿವಾಳ್

 ಪಟ್ಟೋರಿ ಶ್ರೀ ನಾಗಬ್ರಹ್ಮ ದೇವಸ್ಥಾನ ಕೊಣಜಿ ಯುವಕ ಮಂಡಲ ಅಸೈಗೋಳಿ, ಮೊಸರು ಕುಡಿಕೆ ಉತ್ಸವ ಸಮಿತಿ, ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘ(ರಿ) ಇದರ ಅಧ್ಯಕ್ಷರು ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಫುಲ್ಲು ಇವರು ಉಪಸ್ಥಿತರಿದ್ದರು..

 

 ದೃಢ ಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಗುರೂಜಿ ಮಾರ್ಗದರ್ಶನದಂತೆ ನೆರವೇರಿತು.. ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್, ಉದ್ಯಮಿ ಶ್ರೀಯುತ ಆನಂದ ಬಾಯರಿ ಉಪಸ್ಥಿತರಿದ್ದರು

Previous Post

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Next Post

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025

Recent News

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved