Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶವಗಳನ್ನು ಹೂತಿಟ್ಟ ಆರೋಪ ಪ್ರಕರಣ : ಕೊನೆಗೂ SIT ರಚಿಸಿದ ಸರ್ಕಾರ..!!

Dhrishya News by Dhrishya News
20/07/2025
in मौसम
0
ಶವಗಳನ್ನು ಹೂತಿಟ್ಟ ಆರೋಪ ಪ್ರಕರಣ : ಕೊನೆಗೂ SIT ರಚಿಸಿದ ಸರ್ಕಾರ..!!
0
SHARES
65
VIEWS
Share on FacebookShare on Twitter

ಧರ್ಮಸ್ಥಳ:ಜುಲೈ 20 : ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್​​​ಐಟಿ ರಚನೆ ಮಾಡಿದೆ.

ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ.

ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ಎಸ್​​​​ಐಟಿ ತನಿಖೆ ಶುರು ಮಾಡಲಿದೆ.

ಧರ್ಮಸ್ಥಳದ ಸುತ್ತಮುತ್ತಲು ಸಂಭವಿಸಿರುವ ಎನ್ನಲಾದ ಸಾವುಗಳ ಆರೋಪಗಳಿಗೆ ಸಂಬಂಧಿಸಿ ಕೂಲಂಕಷ ತನಿಖೆಗೆ ಎಸ್​​​ಐಟಿ ರಚನೆ ಮಾಡುವಂತೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದರು.

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರನೋರ್ವ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದರು.

ಇದಲ್ಲದೇ ಕಳೆದ 20 ವರ್ಷಗಳ ಈ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ, ನಾಪತ್ತೆ, ಕೊಲೆ, ಅಸಜಹ ಸಾವು, ಅತ್ಯಾಚಾರ ಪ್ರಕರಣಗಳ ಕುರಿತಂತೆ ವರದಿ ನೀಡುವಂತೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಒಂದು ವಾರದ ಗಡುವನ್ನು ಮಹಿಳಾ ಆಯೋಗವು ಪತ್ರದ ಮೂಲಕ ನೀಡಿತ್ತು.

 

Previous Post

ತುಂಬಿದ ಕಬಿನಿ ಜಲಾಶಯ ಬಾಗಿನ ಸಮರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved