Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ದಲಿತರ ಬೇಡಿಕೆ ಈಡೇರಿಸುವಲ್ಲಿ ಸರಕಾರಗಳ ನಿರಾಸಕ್ತಿ: ಸಂಜೀವ ಬಳ್ಕೂರು ಆಕ್ರೋಶ..!!

Dhrishya News by Dhrishya News
21/07/2025
in मौसम
0
ದಲಿತರ ಬೇಡಿಕೆ ಈಡೇರಿಸುವಲ್ಲಿ ಸರಕಾರಗಳ ನಿರಾಸಕ್ತಿ: ಸಂಜೀವ ಬಳ್ಕೂರು ಆಕ್ರೋಶ..!!
0
SHARES
14
VIEWS
Share on FacebookShare on Twitter

ಉಡುಪಿ: ಜುಲೈ 20: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ. ದಲಿತರ ಬೇಡಿಕೆ ಕೇವಲ ಬೇಡಿಕೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ದಲಿತರು ಒಗ್ಗಟ್ಟಿನಿಂದ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಉಡುಪಿ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರು ಅವರು ಹೇಳಿದರು.

ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಡಿ ಎಚ್ ಎಸ್ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ದಲಿತರಿಗಾಗಿ ಮೀಸಲಿರಿಸಿದ ಅನುದಾನಗಳನ್ನು ಅನ್ಯ ಉದ್ಧೇಶಕ್ಕೆ ಬಳಸಿ ದ್ರೋಹವೆಸಗುತ್ತಿರುವ ಸರಕಾರ, ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬದೆ ವಂಚಿಸುತ್ತಿದೆ. ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ದಲಿತ ಯುವಕ ಯುವತಿಯರನ್ನು ಉದ್ಯೋಗ ವಂಚಿತರನ್ನಾಗಿಸುತ್ತಿದೆ ಎಂದು ತಿಳಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲಾಗಾರ್ ಅವರು ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ಕಾರ್ಮಿಕರಿಗಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜನಪರ ಹೋರಾಟಗಾರರಾದ ಶ್ರೀರಾಮ ದಿವಾಣ ಅವರು ಸಂಘಟನೆಯ ಅನಿವಾರ್ಯತೆಯ ಬಗ್ಗೆ ತಿಳಿಸಿದರು. ಸಾಮಾಜಿಕ ಹೋರಾಟಗಾರರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಅವರು ಭೂಮಿ ಹಕ್ಕಿನ ಬಗ್ಗೆ ಮಾತನಾಡಿದರು. ಬಳ್ಕೂರು ಗ್ರಾಮ ಪಂಚಾಯತ್ ಸದಸ್ಯೆ ಸುಶೀಲಾ ಬಳ್ಕೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಬಳ್ಕೂರು ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಣ್ಣಪ್ಪ ಬಳ್ಕೂರು ಅವರನ್ನು ಸಂಚಾಲಕರನ್ನಾಗಿಯೂ, ವಿಜಯ ಕುಮಾರ್ ಹಾಗೂ ವಾಸು ಕುದ್ರು ಅವರನ್ನು ಸಹ ಸಂಚಾಲಕರನ್ನಾಗಿಯೂ, ಸುಶೀಲಾ ಬಳ್ಕೂರು ಅವರನ್ನು ಕೋಶಾಧಿಕಾರಿಯನ್ನಾಗಿಯೂ, ರಾಮಚಂದ್ರ, ಪೂರ್ಣಿಮಾ, ಮಂಜುಳಾ, ಶಾಂತಾ, ಪೂರ್ಣಚಂದ್ರ, ಗಂಗಾಧರ, ಮಹೇಶ್, ಲಕ್ಷ್ಮಿ , ನರಸಿಂಹ, ಮಹೇಶ ಸಾಲಿಗ್ರಾಮ ಮಹೇಶ ಬಳ್ಕೂರು, ಕೃಷ್ಣಮೂರ್ತಿ ಅವರನ್ನು ಕಾರ್ಯಕಾರಿಣಿ ಸದಸ್ಯರನ್ನಾಗಿಯೂ ಆಯ್ಕೆಮಾಡಲಾಯಿತು.

Previous Post

ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ..!!

Next Post

ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ..!

ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026