Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೋಟ : ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ನಿಂದ ಮನೆಯಲ್ಲಿದ್ದ ಸೊತ್ತುಗಳು ಕಳವು – ಪ್ರಕರಣ ಧಾಖಲು..!!

Dhrishya News by Dhrishya News
22/07/2025
in मौसम
0
ಕೋಟ : ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ನಿಂದ ಮನೆಯಲ್ಲಿದ್ದ ಸೊತ್ತುಗಳು ಕಳವು – ಪ್ರಕರಣ ಧಾಖಲು..!!
0
SHARES
33
VIEWS
Share on FacebookShare on Twitter

ಕೋಟ, ಜುಲೈ 22: ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಡೇಶ್ವರ ಗ್ರಾಮದ ಸಿಪ್ರಿಯನ್ ಡಿ ಅಲ್ಕೆಡಾ ಎಂಬವರ ತಾಯಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ನೋಡಿಕೊಳ್ಳಲು ಏಜೆನ್ಸಿ ಮೂಲಕ ಹೋಂ ನರ್ಸ್ ಆಗಿ ಸಾಗರ ತಾಲೂಕಿನ ಚಾಮಗಾರ ಕೇರಿ ನಿವಾಸಿ ಶೀಲ ನೇಮಿಸಲಾಗಿತ್ತು. ಶೀಲ ಮೇ 27ರಂದು ಆಕೆಯ ಮಗನಿಗೆ ಆರೋಗ್ಯ ಸರಿಯಿಲ್ಲದ ಎಂದು ಊರಿಗೆ ಹೋಗಿದ್ದಳು.

ಮೇ28ರಂದು ಸಿಪ್ರಿಯನ್ ತಾಯಿಯ ಕೋಣೆಗೆ ಹೋಗಿ ಕಪಾಟಿನಲ್ಲಿ ಲಾಕ‌ರ್ ತೆಗೆದು ನೋಡಿದಾಗ ಡ್ರಾವರ್‌ನಲ್ಲಿದ್ದ 5,00,000ರೂ. ಅಧಿಕ ಮೌಲ್ಯದ ಚಿನ್ನದ ಒಡವೆಗಳು, 87,000ರೂ. ನಗದು, 1,10,000ರೂ. ಮೌಲ್ಯ ಚೂರಿ ಸೆಟ್ ಹಾಗೂ 78,000ರೂ. ಮೌಲ್ಯದ ಪಾತ್ರೆ ಸೆಟ್‌ಗಳನ್ನು ಕಳವು ಆಗಿರುವುದು ಕಂಡುಬಂದಿದೆ.

ನಂತರ ಇದೇ ವಿಷಯದಲ್ಲಿ ಸಿಪ್ರಿಯನ್ ಆರೋಪಿತರನ್ನು ಸಂಪರ್ಕಿಸಿ ಆನಂದಪುರ ಪೊಲೀಸ್ ಠಾಣೆಗೆ ಕರೆಯಿಸಿ ಮಾತುಕತೆ ನಡೆಸಿದ್ದು ಅವರು ಕಳವು ಮಾಡಿಕೊಂಡು ಹೋದ ಬಗ್ಗೆ ತಪ್ರೊಪ್ಪಿಕೊಂಡಿದ್ದರು. ಅದರಲ್ಲಿ 1,30,000ರೂ. ಹಣದ ಬ್ರಾಸ್ಟೇಟ್ ಹಾಗೂ 40,000ರೂ. ಹಣವನ್ನು ವಾಪಾಸು ಸಿಪ್ರಿಯನ್‌ಗೆ ನೀಡಿದ್ದು ಆದರೆ ಉಳಿದ ಹಣ ಮತ್ತು ಒಡವೆಯನ್ನು ಈವರೆಗೂ ಕೊಡದೇ ಮೋಸ ಮಾಡಲಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ:ಜುಲೈ 27 ರ ವರೆಗೆ ಭಾರೀ ಗಾಳಿ-ಮಳೆ ಸಾಧ್ಯತೆ: ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ..!!

Next Post

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ - ನಾಲ್ವರ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved