Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ…!!

Dhrishya News by Dhrishya News
09/05/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವೇರಿದೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಸೋಮವಾರ 6 ಘಂಟೆ ವೇಳೆಗ ಚುನಾವಣಾ ಬಹಿರಂಗ ಪ್ರಚಾರ ಅಂತಿಮವಾಗಿದೆ. ಮೆ.10 ರಂದು ನಡೆಯಲಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಇಲ್ಲಿದೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ209 ಬೂತ್ ಗಳಿವೆ. ಅದರಲ್ಲಿ ಪುರುಷ 91435 ಮತದಾರರಿದ್ದು , 99142 ಮಹಿಳಾ ಮತದಾರರಿದ್ದು ಒಟ್ಟು 190611 ಮತದಾರರು ಮತ ಚಲಾಯಿಸಲಿದ್ದಾರೆ.

ಮತಗಟ್ಟೆ ಚಿತ್ರಣ : ಕಾರ್ಕಳ ವಿಧಾನ ಸಭಾ ವ್ಯಾಪ್ತಿಯಲ್ಲಿ 209 ಮತಗಟ್ಟೆ ಗಳಲ್ಲಿ ಕ್ರಿಟಿಕಲ್ ಮತಗಟ್ಟೆಸೇರಿದಂತೆ ವಿಡಿಯೊ ಗ್ರಫಿ , ಮೈಕ್ರೋ ಅಬ್ಸರ್ವರ್, ವೆಬ್ ಕಾಸ್ಟಿಂಗ್, ಸೇರಿದಂತೆ ಒಟ್ಟು 12 ವಿಭಾಗಗಳಾಗಿ ವಿಂಗಡಿಸಲಾಗಿದ್ದು ವಿವಿಧ ಸ್ಥರಗಳಲ್ಲಿ ಭದ್ರತೆ ಹಾಗೂ ಪರಿಣತ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ.

ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ವಿಕಲಚೆತನರು ಹಾಗು ಕೋರಿಕೆ ಮೇರೆಗೆ ಸಖಿ ಮತಗಟ್ಟೆ – 5: ಪಿಡಬ್ಲುಡಿ ಮತಗಟ್ಟೆ -1 , ಯುವ ಮತಗಟ್ಟೆ -1 , ವಿಷಯವಾರು ಮತಗಟ್ಟೆ 1 ತೆರೆಯಲಾಗಿದೆ .

ವಾಹನಗಳ ವ್ಯವಸ್ಥೆ ಹಾಗು ಸಿಬ್ಬಂದಿಗಳು: ವಿಧಾನ ಸಭಾ ಕ್ಷೇತ್ರ ದಲ್ಲಿ ಚುನಾವಣಾ ಕರ್ತವ್ಯ ದಲ್ಲಿ ಕಾರ್ಯನಿರ್ವಹಿಸಲು , 31 ಬಸ್ಸುಗಳು ಸೇರಿದಂತೆ ಒಟ್ಟು 58 ವಾಹನಗಳು ಬಳಕೆ ಮಾಡಲಾಗುತ್ತಿದೆ, ಚುನಾವಣಾ ಕರ್ತವ್ಯ ನಿರ್ವಹಿಸಲು ಪಿ. ಅರ್ ಒ . ಗ್ರೂಪ್ ಡಿ , ಬಿ ಎಲ್ ಒ, ಸೂಕ್ಷ್ಮ ಪರಿಣಿತರು ಸೇರಿದಂತೆ ಒಟ್ಟು 1504 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ

ಇವಿಯಂ ಹಾಗೂ ವಿವಿ ಪ್ಯಾಟ್ ವ್ಯವಸ್ಥೆ: ವಿಧಾನ ಸಭಾ ಚುನಾವಣಾ ಕ್ಷೇತ್ರಕ್ಕಾಗಿ ಬ್ಯಾಲೆಟ್ ಯುನಿಟ್‌: 209 ( 49 ಮೀಸಲು) ,ಕಂಟ್ರೋಲ್ ಯುನಿಟ್ : 209 (49 ಮೀಸಲು) ವಿವಿ ಪ್ಯಾಟ್ 279 ಮತಯಂತ್ರಗಳನ್ನು ಬಳಸಲಾಗುತ್ತಿದೆ.

ಚುನಾವಣಾ ಮಸ್ಟರಿಂಗ್ ಹಾಗೂ ಡಿ ಮಾಸ್ಟರಿಂಗ್ ಕೆಂದ್ರವಾಗಿ ಕಾರ್ಕಳ ಕಾಬೆಟ್ಟು ಸಮೀಪದ ಮಂಜುನಾಥ ಪೈ ಮೆಮೊರಿಯಲ್ ಪ್ರಥಮ ದರ್ಜೆ ಕಾಲೇಜನ್ನು ಅಯ್ಕೆ ಮಾಡಲಾಗಿದ್ದು , ಸಂಪೂರ್ಣ ಭದ್ರತೆ ನೀಡಲಾಗಿದೆ.

ಅಂಚೆ ಮತದಾನದ ವಿವರ : ಕಾರ್ಕಳ ವಿಧಾನ ಸಭಾ ವ್ಯಾಪ್ತಿಯಲ್ಲಿ ಒಟ್ಟು ಮತದಾರರಲ್ಲಿ1110 ಮತ ಅಂಚೆ ಮತದಾನಕ್ಕೆ ನೊಂದಾಯಿತ ಗೊಂಡಿದ್ದು 80 ವರ್ಷ ಮೇಲ್ಪಟ್ಟ 903 ಮತದಾರರಲ್ಲಿ 878 ಮತದಾರರು ಮತಚಲಾಯಿಸಿದ್ದಾರೆ . ವಿಕಲಚೇತನ 205 ಮತಗಳಗಳಲ್ಲಿ ಎಲ್ಲಾ ಮತಗಳು ಚಲಾವಣೆಯಾಗಿದ್ದು,ವಿವಿದೆಡೆ ಸೇವೆ ಯಲ್ಲಿರುವ ಎರಡು ಮತಗಳು ಚಲಾವಣೆ ಮಾಡಲಾಗಿದೆ . 25 ಮತದಾನಗಳು ಚಲಾವಣೆ ಯಾಗಿಲ್ಲ . ಚುನಾವಣಾ ಕರ್ತವ್ಯ ಸಿಬ್ಬಂದಿ ಗಳಲ್ಲಿ 1040 ಮಂದಿ ಮತದಾರಿದ್ದು ಅದರಲ್ಲಿ425 ಮತಗಳು ಚಲಾವಣೆಯಾಗಿವೆ.

ಆರೋಪಗಳು, ಪ್ರಕರಣಗಳು:
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಕ್ಷೆತ್ರದ ವ್ಯಾಪ್ತಿಯಲ್ಲಿನ ಠಾಣೆಗಳಲ್ಲಿ 3 ಎಫ್ ಐ ಆರ್ ಗಳನ್ನು ದಾಖಲಿಸಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ 54,62900 ನಗದನ್ನು ವಶಪಡಿಸಲಾಗಿದ್ದು ,36.54 ಲೀ ಮಧ್ಯವನ್ನು ವಶಪಡಿಸಿ ಕೊಳ್ಳ ಲಾಗಿದೆ.

ಭದ್ರತೆ: ಮತಗಟ್ಟೆ ಭದ್ರತೆ ಗಾಗಿ ‌209 ಬೂತುಗಳಲ್ಲಿ ಸಿ ಆರ್ ಪಿ ಎಫ್, ಸಿ ಎ ಪಿ ಎಫ್, ಸಿ ಆರ್ ಎಫ್ , ತಮಿಳು ನಾಡಿನಿಂದ ಪೋಲಿಸ್ ಜವಾನರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಬೆಳಗ್ಗೆ 7 ಘಂಟೆ ಯಿಂದ ಸಂಜೆ 6 ವರೆಗೆ ಮತದಾನ ನಡೆಯಲಿದೆ.ಮತದಾರರು ನಿರ್ಭಿತವಾಗಿ ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು .ಯಾವುದೇ ಅಮಿಷಕ್ಕೆ ಒಳಗಾಗಬಾರದು .ಚುನಾವಣಾ ಅಧಿಕಾರಿ ಮದನ್ ಮೋಹನ್ ಸಿ ತಿಳಿಸಿದ್ದಾರೆ

 

Previous Post

ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರ ಸಭೆ..!!

Next Post

ಕಾರ್ಕಳದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved