Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

Dhrishya News by Dhrishya News
30/07/2025
in मौसम
0
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ
0
SHARES
15
VIEWS
Share on FacebookShare on Twitter

ಉದ್ಯಾವರ:ಜುಲೈ 30 : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್’ದ ಬೀರೆರ್ ‘ಕೋಟಿ ಚೆನ್ನಯೆರ್’ ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು.

 

ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸಾರುವ ಉದ್ಯಾನವನದ ನೀಲ ನಕ್ಷೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅನಾವರಣಗೊಳಿಸಿದರು. ಉದ್ಯಾನವನಕ್ಕಾಗಿ ಕಡೆಕಾರಿನಲ್ಲಿ ಸರಕಾರಿ ಭೂಮಿ ಮಂಜೂರಾತಿಗೆ ಸರಕಾರಕ್ಕೆ ಮಾಜಿ ಸಚಿವರ ಮೂಲಕ ಸಂಘಟನೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಕಳೆದ ಹಲವಾರು ವರ್ಷಗಳಿಂದ ಈ ಸಂಘಟನೆ ಮಾಡುವ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಶ್ರೀ ನಾರಾಯಣ ಗುರು ಯುವ ವೇದಿಕೆಯ ಗೌರವಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಶ್ರೇಯಸ್ ಕೋಟ್ಯಾನ್, ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಮಿಥುನ್ ಅಮೀನ್, ಭೂ ನ್ಯಾಯ ಮಂಡಳಿ ಸದಸ್ಯ ರೊಯ್ಸ್ ಫೆರ್ನಾಂಡಿಸ್, ಪ್ರಮುಖರಾದ ದಿವಾಕರ್ ಬೊಳ್ಜೆ, ಶಬರೀಶ್ ಸುವರ್ಣ, ಸಚಿನ್ ಸಾಲ್ಯಾನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

 

ದಿವಾಕರ್ ಕಡೆಕಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Previous Post

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

Next Post

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved