Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

2024-25 ಸಾಲಿನಲ್ಲಿ 346ಕೋಟಿ ರೂಪಾಯಿ ವ್ಯವಹಾರ, ಶೇ. 22ಡಿವಿಡೆಂಟ್ ಘೋಷಣೆ..!!

Dhrishya News by Dhrishya News
30/07/2025
in मौसम
0
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!
0
SHARES
21
VIEWS
Share on FacebookShare on Twitter

ಉಡುಪಿ : ಜುಲೈ 30:ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘದ 2024-2025ರ 37ನೇ ವರ್ಷದ ವಾರ್ಷಿಕ ಮಹಾಸಭೆಯು ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ಆದಿ ಉಡುಪಿ ಇದರಲ್ಲಿ ಸಂಘದ ಅಧ್ಯಕ್ಷರಾದ ಕರ್ನಲ್ ಡಾಕ್ಟರ್ ಎಫ್ ಇ ಎ ರಾಡ್ರಿಗಸ್ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು

ಸಂಘದ ಅಧ್ಯಕ್ಷರು ಮಾತನಾಡಿ ಸಂಘವು , 31. 3.2025ರ ವರ್ಷದಲ್ಲೂ ಎ ವರ್ಗದ ಆಡಿಟಿಂಗ್ ವರ್ಗೀಕರಣ ಪಡೆದಿದ್ದು 20204 25ರ ಸಾಲಿನಲ್ಲಿ ಒಟ್ಟು 346 ಕೋಟಿ ವಾರ್ಷಿಕ ವ್ಯವಹಾರ ನಡೆಸಿ 35. 64 ಕೋಟಿ ಸಾಲವನ್ನು ವಿತರಿಸಿ 99% ಸಾಲವನ್ನು ಮಸೂಲಾತಿ ಸಾಧನೆ ಮಾಡಿ ರೂಪಾಯಿ 1,55,55,555/- ನಿವ್ವಳ ಲಾಭವನ್ನು ಗಳಿಸಿ ಸದಸ್ಯರಿಗೆ 2024 – 25 ರಲ್ಲಿ ಶೇಕಡ 22 ಡಿವಿಡೆಂಟ್ ಘೋಷಿಸಲಾಯಿತು . ಸಂಘದಿಂದ ತ್ವರಿತ ಸೇವೆಯ ಮೂಲಕ ಸದಸ್ಯರ ಹಾಗೂ ಗ್ರಾಹಕರ ಅಶೋತ್ತರಗಳಿಗೆ ಸದಾ ಸ್ಪಂದಿಸುತ್ತದೆ ಎಂದು ತಿಳಿಸಿದರು

 

ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಯಾದ ಪರಮಶಿವ ಇವರು ಸಂಘದ 2024 – 25 ನೇ ಸಾಲಿನ ವರದಿಯನ್ನು ಮಂಡಿಸಿದರು 

2024 25 ನೇ ಸಾಲಿನಲ್ಲಿ ಸಂಘ ಹಾಗೂ ವೇದಿಕೆಯ ವತಿಯಿಂದ ಹಿರಿಯ ಮಾಜಿ ಸೈನಿಕರ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೀಡಿ ಸರ್ವ ಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು

 90% ಅಂಕಗಳಿಸಿದ ಮಾಜಿ ಸೈನಿಕರ ಸದಸ್ಯರ ಮಕ್ಕಳ ಪ್ರತಿಬಿಂಬ ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನ ನೀಡಿ ಸನ್ಮಾನಿಸಲಾಯಿತು ಆಪತ್ಬಾಂಧವ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು

ಜನಪ್ರಿಯ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮಾಜಿ ಸೈನಿಕರ ಸದಸ್ಯರುಗಳ ಕುಂದು ಕೊರತೆ ಹಾಗೂ ವೈದ್ಯಕೀಯ ವಿಚಾರದಲ್ಲಿ ಮಾಜಿ ಸೈನಿಕರ ತುರ್ತು ಸಮಸ್ಯೆಗೆ ಸ್ಪಂದಿಸಿ ಮಹಾಸಬೆಗೆ ಭೇಟಿ ಇತ್ತು ಮಾಜಿ ಸೈನಿಕ ಸದಸ್ಯರುಗಳ ಕೊರತೆಯನ್ನು ಆಲಿಸಿ ಸಮಸ್ಯೆಯನ್ನು ಬಗೆಹರಿಸಲು ಸಂಪೂರ್ಣ ಪ್ರಯತ್ನ ಮಾಡುವುದಾಗಿ ಮಹಾಸಭೆಯಲ್ಲಿ ಸದಸ್ಯರಿಗೆ ತಿಳಿಸಿದರು 

ಉಡುಪಿ ಜಿಲ್ಲೆಯ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸಭೆಗೆ ಭೇಟಿ ಇತ್ತು ಸಂಘದ ಅತ್ಯುತ್ತಮ ಕಾರ್ಯಗಳಿಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ರು.

ಲೋಕಸಭಾ ಸದಸ್ಯರು ಹಾಗೂ ಶಾಸಕರಿಗೆ ಸಂಘ ಹಾಗೂ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು 

 

Previous Post

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

Next Post

ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ…..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ…..!!

ಶ್ರೀ ಕೃಷ್ಣ ಮಠದಲ್ಲಿ ಇಂದಿನಿಂದ ಮಂಡಲೋತ್ಸವ ಶುರು ಪರ್ಯಾಯ ಶ್ರೀಪಾದರಿಂದ ಸ್ವಾಮಿ ಶ್ರೀ ಕೃಷ್ಣಾಯ ನಮಃ ದೀಕ್ಷೆ.....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved