Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

Dhrishya News by Dhrishya News
04/08/2025
in ಸುದ್ದಿಗಳು
0
ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!
0
SHARES
8
VIEWS
Share on FacebookShare on Twitter

ಉಡುಪಿ:ಆಗಸ್ಟ್ 04:ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮದ ಆಯೋಜನೆಯ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಉಡುಪಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ನಾರಾಯಣ ಗುರುಗಳ ಜೀವನ ಸಂದೇಶವನ್ನು ಇಂದಿನ ಯುವ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.*

 

*ಉಡುಪಿ ಜಿಲ್ಲೆಯ ಬಿಲ್ಲವ ಸಮುದಾಯಯದ ನಾಯಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ನಾರಾಯಣ ಗುರುಗಳ ಜಯಂತಿ ಆಚರಣೆಯ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.*

 

*ಸಭೆಯಲ್ಲಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಶ್ರೀ ಅಬಿದ್ ಗದ್ಯಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಬಿಲ್ಲವ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.*

Previous Post

ಉಪ್ಪುಂದ – 9 ಮೀನುಗಾರರಿದ್ದ ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ; ಜೀವ ರಕ್ಷಿಸಿದ ಲೈಫ್ ಜಾಕೆಟ್ಗಳು..!!

Next Post

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved