Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!

Dhrishya News by Dhrishya News
06/08/2025
in ಸುದ್ದಿಗಳು
0
ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಕಾಶಿ ; 130ಕ್ಕೂ ಹೆಚ್ಚು ಜನರ ರಕ್ಷಣೆ, 4 ಸಾವು..!!
0
SHARES
19
VIEWS
Share on FacebookShare on Twitter

ಆಗಸ್ಟ್ 06:ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ಮೇಘಸ್ಫೋಟ ಭಾರೀ ವಿನಾಶವನ್ನು ಉಂಟುಮಾಡಿದೆ. ಖೀರ್ ಗಂಗಾ ನದಿಯ ಮೇಲ್ಭಾಗದಲ್ಲಿ ಈ ಮೇಘಸ್ಫೋಟ ಭಾರೀ ಪ್ರವಾಹ ಮತ್ತು ಭೂಕುಸಿತವನ್ನ ಉಂಟುಮಾಡಿದ್ದು, ಡಜನ್ಗಟ್ಟಲೆ ಮನೆಗಳು, ಹೋಟೆಲ್ಗಳು, ಮತ್ತು ಅಂಗಡಿಗಳು ಕೊಚ್ಚಿಹೋಗಿವೆ. ಈ ಘಟನೆಯಿಂದ ಕನಿಷ್ಠ ನಾಲ್ಕು ಜನರು ಮೃತಪಟ್ಟಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸದ್ಯ ಈವರೆಗೂ ಪ್ರವಾಹದಲ್ಲಿ ಸಿಲುಕಿದ್ದ 130ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ಗಂಗೋತ್ರಿ ಯಾತ್ರೆಯ ಮಾರ್ಗದಲ್ಲಿರುವ ಧರಾಲಿ ಗ್ರಾಮದ ಮಾರುಕಟ್ಟೆ ಪ್ರದೇಶವು ಖೀರ್ ಗಢ್ನ ನೀರಿನ ಮಟ್ಟ ಏರಿಕೆಯಿಂದ ಭಾರೀ ಹಾನಿಗೊಳಗಾಗಿದೆ. ಈ ದುರಂತದ ಬಳಿಕ ಭಾರತೀಯ ಸೇನೆ, ಐಟಿಬಿಪಿ, ಎನ್ಡಿಆರ್ಎಫ್, ಮತ್ತು ಎಸ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರಕಾಶಿ, ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ, ಪಿಥೋರಗಢ, ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ ಆಗಸ್ಟ್ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಉತ್ತರಕಾಶಿಯ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಚಂಪಾವತ್, ಪೌರಿ, ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ 1 ರಿಂದ 12ನೇ ತರಗತಿಯವರೆಗಿನ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚಲಾಗಿದೆ. ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕು ಉಂಟಾಗಿದ್ದು, ಜೆಸಿಬಿ ಯಂತ್ರಗಳ ಮೂಲಕ ರಸ್ತೆ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

 

Previous Post

ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

Next Post

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , “ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ”

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ -ಅಗಸ್ಟ್ 8 ಶುಕ್ರವಾರ  , "ಶ್ರೀ ವರಮಹಾಲಕ್ಷ್ಮಿ ವ್ರತ ಕಲ್ಪೋಕ್ತ ಪೂಜೆ"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved