Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ : ‘CCB ‘ಯಿಂದ A-1 ಆರೋಪಿ ‘ಪ್ರಮೋದ್ ಗೌಡ’ ಬಂಧನ..!!

Dhrishya News by Dhrishya News
09/08/2025
in मौसम
0
0
SHARES
8
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್ 09 :ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಎ 1 ಆರೋಪಿ ಪ್ರಮೋದ್ ಗೌಡ (18) ನನ್ನು ಪೊಲೀಸರು ಬಂಧಿಸಿದ್ದಾರೆ.

 

ಕೆ ಆರ್ ಪುರಂ ಮೂಲದ ಪ್ರಮೋದ್ ಗೌಡನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮೋದ್ ಗೌಡ ಸ್ನೇಹಿತನ ಮೊಬೈಲ್ ಬಳಸಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದನು.

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿದ್ದರು . ಹಾಗೂ 5 ಮಂದಿಯನ್ನು ಅರೆಸ್ಟ್ ಮಾಡಿದ್ದರು. ಕಮೆಂಟ್ ಮಾಡಿದವರಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದ್ದವರು, ಅರಿವಿಲ್ಲದೇ ಮೆಸೇಜ್ ಮಾಡಿದ್ದವರು ಕ್ಷಮೆ ಕೇಳಿದ್ದರು. ಇದೀಗ ಪ್ರಮುಖ ಆರೋಪಿಯ ಬಂಧನವಾಗಿದೆ.

Previous Post

ಮನ್ ಕಿ ಬಾತ್’ ಕಾರ್ಯಕ್ರಮದಿಂದ ಆಕಾಶವಾಣಿಗೆ 34.13 ಕೋಟಿ ರೂ. ಆದಾಯ.!

Next Post

ಬೆಳಗಾವಿ ವಂದೇ ಭಾರತ್, ಹಳದಿ ಮೆಟ್ರೋ ರೈಲು ಸಂಚಾರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳಗಾವಿ ವಂದೇ ಭಾರತ್, ಹಳದಿ ಮೆಟ್ರೋ ರೈಲು ಸಂಚಾರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved