Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ ಬನ್ನಂಜೆ ಗೋವಿಂದ ಪಂಡಿತಾಚಾರ್ಯರ ನವತಿ ( 90) ಜನ್ಮವರ್ಧಂತಿ ಉತ್ಸವ ಕಾರ್ಯಕ್ರಮಗಳ ಉದ್ಘಾಟನೋತ್ಸವ , ಬನ್ನಂಜೆ ಕೃತಿ , ಗಾಯನ ಸಿಡಿ ಬಿಡುಗಡೆ.!!

Dhrishya News by Dhrishya News
10/08/2025
in ಸುದ್ದಿಗಳು
0
ಡಾ ಬನ್ನಂಜೆ ಗೋವಿಂದ ಪಂಡಿತಾಚಾರ್ಯರ ನವತಿ ( 90) ಜನ್ಮವರ್ಧಂತಿ ಉತ್ಸವ ಕಾರ್ಯಕ್ರಮಗಳ ಉದ್ಘಾಟನೋತ್ಸವ , ಬನ್ನಂಜೆ ಕೃತಿ , ಗಾಯನ ಸಿಡಿ ಬಿಡುಗಡೆ.!!
0
SHARES
6
VIEWS
Share on FacebookShare on Twitter

ಉಡುಪಿ: ಆಗಸ್ಟ್ 10:ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿಂದ ಪಂಡಿತಾಚಾರ್ಯರ ನವತಿ ಜನ್ಮವರ್ಧಂತಿ ಕಾರ್ಯಕ್ರಮಗಳ ಉದ್ಘಾಟನೋತ್ಸವ ನಡೆಯಿತು .‌ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪಜ್ವಲನಗೈದು ಬನ್ನಂಜೆಯವರ ಕೃತಿಗಳಿಗೆ ಆರತಿ ಬೆಳಗಿ ಉದ್ಘಾಟಿಸಿ ಸಂದೇಶ ನೀಡಿ ವರ್ಷಪೂರ್ತಿ ಜನ್ಮವರ್ಧಂತಿ ಸಮಿತಿ ಮತ್ತು ಈಶಾವಾಸ್ಯ ಪ್ರತಿಷ್ಠಾನಗಳು ಹಮ್ಮಿಕೊಂಡ ಕಾರ್ಯಕ್ರಮಗಳು ಯಶಸ್ವಿಯಾಗಬೇಕು ಬನ್ನಂಜೆಯವರ ವಾಙ್ಮಯ ಕೃತಿಗಳನ್ನು ಕಾಲಕಾಲಕ್ಕೆ ಪ್ರಕಾಶಿಸಿ ಮುಂದಿನ ಪೀಳಿಗೆಗೆ ಆ ಕೃತಿಗಳ ಮೂಲಕ ಬನ್ನಂಜೆಯವರ ವಿಚಾರದಧಾರೆಗಳನ್ನು ಉಳಿಸುವ ಕೆಲಸಕ್ಕಿಂತ ಮಿಗಿಲಾದುದಿಲ್ಲ..ಬನ್ನಂಜೆಯವರು ಪ್ರತಿಯೊಂದನ್ನೂ ವಿಮರ್ಶಿಸುತ್ತಿದ್ದರು .‌ ಇದನ್ನೇ ಗೀತೆಯಲ್ಲೂ ಕೃಷ್ಣ ಹೇಳಿದ್ದು. ಆದ್ದರಿಂದ ಪ್ರತಿಯೊಬ್ಬರೂ ಜೀವನದಲ್ಲಿ ವಿಮರ್ಶಾದೃಷ್ಟಿ ಇಟ್ಟುಕೊಂಡರೆ ಪ್ರತಿಯೊಬ್ಬರೂ ಬನ್ನಂಜೆಯಾಗ್ತಾರೆ ಅದೂ ಅವರಿಗೆ ಸಲ್ಲಿಸುವ ಗೌರವ ಆಗ್ತದೆ ಎಂದರು .

ಶ್ರೀ ಸುಶ್ರೀಂದ್ರ ತೀರ್ಥರು ಸಂದೇಶ ನೀಡಿದರು. 

ಶತಾವಧಾನಿ ಡಾ ರಾಮನಾಥಾಚಾರ್ಯರು ಪ್ರಧಾನ ಉಪನ್ಯಾಸಗೈದು ಬನ್ನಂಜೆಯವರ ಸಾಹಿತ್ಯ ,ತತ್ವಶಾಸ್ತ್ರ , ಭಾಷಾ ಸಂಶೋಧನೆಗಳ ಅಗಾಧತೆಯನ್ನು ವಿವರವಾಗಿ ವಿಶ್ಲೇಶಿಸಿದರು .‌

 

ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭಾಶಂಸನೆಗೈದರು.

 

ಸಮಿತಿ ಅಧ್ಯಕ್ಷ ಮಾಜಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.

 

ನಿವೃತ್ತ ಮುಖ್ಯ ನ್ಯಾಯಮೂರ್ತಿ ದಿನೇಶ್ ಕುಮಾರ್

ಮಂಗಳೂರುಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ ಎ ರಾಘವೇಂದ್ರರಾವ್ , ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ ಎಂ ಬಿ ಪುರಾಣಿಕ್ ,ಶಾಸಕ ಯಶ್ಪಾಲ್ ಎ ಸುವರ್ಣ , ಇಂಜಿನಿಯರ್ ಕೆ ರಮೇಶ್ ರಾವ್ ಬೀಡು ,ಶ್ರೀ ಕ್ಷೇತ್ರಬಲಪಾಡಿಯ ಧರ್ಮದರ್ಶಿ ಡಾ ನಿ ಬೀ ವಿಜಯ ಬಲ್ಲಾಳ್ ,ವಿದ್ವಾನ್ ಪಾವಂಜೆ ವಾಸುದೇವ ಭಟ್ , ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಎಂ ಪ್ರಸನ್ನಾಚಾರ್ಯ , ಡಾ ಬನ್ನಂಜೆಯವರ ಸುಪುತ್ರ ವಿನಯಭೂಷಣ ಆಚಾರ್ಯ ಉಪಸ್ಥಿತರಿದ್ದರು. 

ಅಮೇರಿಕಾದ ದೀಪಕ್ ಕಟ್ಟೆಯವರು ಪ್ರಕಾಶಿಸಿದ ಬನ್ನಂಜೆಯವರ ಕವನಗಳ ಗಾಯನದ ಸಿಡಿ ಬಿಡುಗಡೆ ಗೊಂಡಿತು. 

ಸಮಿತಿ ಪ್ರಧಾನ ಕಾರ್ಯದರ್ಶಿ ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.‌ ವಾರಿಜಾಕ್ಷಿ ಆರ್ ಭಟ್ ಬನ್ನಂಜೆಯವರ ಗೀತೆಯ ಗಾಯನಗೈದರು .‌ಸಮಿತಿ ಕೋಶಾಧಿಕಾರಿ ಪ್ರಸಾದ್ ಉಪಾಧ್ಯಾಯ 

 

ಈಶಾವಾಸ್ಯ ಪ್ರತಿಷ್ಠಾನದ ವಿಶ್ವಸ್ತರಾದ ಬಾಲಾಜಿ ರಾಘವೇಂದ್ರಾಚಾರ್ಯರು ಪ್ರಸ್ತಾವನೆಗೈದರು.

 

ಮಠದ ದಿವಾನರಾದ ಎಂ ನಾಗರಾಜ ಆಚಾರ್ಯ ಸಮಿತಿ ಸದಸ್ಯರಾದ ಅಭಿರಾಮ ತಂತ್ರಿ ಸತೀಶ್ ಕುಮಾರ್ , ರಾಹುಲ್ ,ಪರಶುರಾಮ ಭಟ್ ವಿಘ್ನೇಶ್ , ಯಾಸ್ಕ ಆಚಾರ್ಯ , ಪ್ರಶಾಂತ್ ಶೆಟ್ಟಿ , ಶ್ರೀಮಠದ ರಮೇಶ ಭಟ್ , ಮಹಿತೋಶ್ ಆಚಾರ್ಯ ಸಹಕರಿಸಿದರು. 

 

ಅನೇಕ ಮಠಾಧೀಶರು ಹಾಗೂ ಗಣ್ಯರ ವಿಡಿಯೋ ಮತ್ತು ಪೋಸ್ಟರ್ ಸಂದೇಶಗಳನ್ನು ಎಲ್ ಇ ಡಿ ಪರದೆಯಲ್ಲಿ ಬಿತ್ತರಿಸಲಾಯಿತು .

ಸಭೆಯ ಬಳಿಕ ಮೈಸೂರಿನ ಕಲಾ ಸಂದೇಶ ಪ್ರತಿಷ್ಠಾನದ ನೃತ್ಯ ವಿದ್ವಾನ್ ಸಂದೇಶ ಭಾರ್ಗವ್ ಮತ್ತು ತಂಡದವರಿಂದ ವಿಶ್ವಾಮಿತ್ರ ಗಾಯತ್ರಿ ನೃತ್ಯರೂಪಕ ಸುಂದರವಾಗಿ ಮೂಡಿಬಂದಿತು .

Previous Post

ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ..!!

Next Post

ಶ್ರೀ ಪುತ್ತಿಗೆ ಮಹಿಳಾ ವಿದ್ಯಾಪೀಠ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಂದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಪುತ್ತಿಗೆ ಮಹಿಳಾ ವಿದ್ಯಾಪೀಠ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಂದ ಉದ್ಘಾಟನೆ..!!

ಶ್ರೀ ಪುತ್ತಿಗೆ ಮಹಿಳಾ ವಿದ್ಯಾಪೀಠ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಂದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved