Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!

Dhrishya News by Dhrishya News
14/08/2025
in ಸುದ್ದಿಗಳು
0
ನಾಳೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ..!!
0
SHARES
30
VIEWS
Share on FacebookShare on Twitter

ಉಡುಪಿ:ಆಗಸ್ಟ್ 14:ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಆಗಸ್ಟ್ 1 ರ ಬ್ರಾಹ್ಮೀ ಸುಮೂಹರ್ತದಲ್ಲಿ ವಿವಿಧ ಯೋಗಬಂಧುಗಳ ಹಾಗೂ ಶ್ರೀ ಕೃಷ್ಣ ಭಕ್ತರ ಉಪಸ್ಥಿತಿಯಲ್ಲಿ ಸೂರ್ಯಮಂಡಲ ನಮಸ್ಕಾರ(48) ಹಾಗೂ ಪರ್ಯಾಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಉಪದೇಶಿಸಲ್ಪಟ್ಟ ಶ್ರೀ ಕೃಷ್ಣ ಜಪಮಂತ್ರವಾದ ಸ್ವಾಮಿ ಶ್ರೀ ಕೃಷ್ಣಾಯ ನಮ: ನಮ್ಮ ಜಿಲ್ಲೆ/ರಾಜ್ಯ/ದೇಶ/ವಿದೇಶಗಳಲ್ಲೂ ಉತ್ತಮ ಸ್ಪಂದನೆ ದೊರೆತಿದ್ದು, ಅಂಕಿ-ಅಂಶ ತಜ್ಞರ ಪ್ರಕಾರ ಒಂದು ಮಂಡಲ(48 ದಿನ) ಪೂರ್ಣಗೊಳ್ಳುವಾಗ ದಶಕೋಟಿ ಸಂಖ್ಯೆಯ ಸನಿಹಕ್ಕೆ ತಲಪುವ ಮಾಹಿತಿಯಿದೆ. 

ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪರ್ಯಾಯ ಶ್ರೀ ಗಳವರು ಹಾಗೂ ಆಯೋದ್ಯೆ ರಾಮ ಮಂದಿರ ಟ್ರಸ್ಟ್ ನ ಶ್ರೀ ಗೋವಿಂದ ಗಿರಿದೇವ ಸ್ವಾಮೀಜಿ ಮಹಾರಾಜರ ಉಪಸ್ಥಿತಿಯಲ್ಲಿ ಆಗಸ್ಟ್ 15ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಿಗ್ಗೆ 11.15- 12.15 ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠಣ ಹಾಗೂ ಭೋಜನ ಪ್ರಸಾದ ವಿತರಣೆ ನಡೆಯಲಿದ್ದು ಶ್ರೀ ಕೃಷ್ಣ ಭಕ್ತಾಭಿಮಾನಿಗಳು ಮನೆ ಮಂದಿ ಯೊಂದಿಗೆ ಸಾಂಪ್ರದಾಯಿಕ ಶೈಲಿಯ ವಸ್ತ್ರದಾರಣೆಯೊಂದಿಗೆ ಹಾಜರಾಗಲು ವಿನಂತಿ. ಪರ್ಯಾಯ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ

ವಿ.ಸೂ. :ಪುರುಷರು ಬಿಳಿ ಪಂಚೆ+ಅಂಗಿ, 

ಮಹಿಳೆಯರು ಕೇಸರಿ/ಹಸಿರು ಬಣ್ಣದ ಸೀರೆ/ಚೂಡಿದಾರ ದರಿಸಿದರೆ ಉತ್ತಮ.. ಖಡ್ಡಾಯವಿಲ್ಲ

 

Previous Post

ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ : ಆಟಿಡೊoಜಿ ದಿನ..!!

Next Post

ಉಡುಪಿ :ದೇಶ ವಿಭಜನೆಯ ಕರಾಳ ನೆನಪು’ : ಜಿಲ್ಲಾ ಬಿಜೆಪಿಯಿಂದ ‘ವಿಭಜನ ವಿಭೀಷಣ ಸ್ಮೃತಿ ದಿವಸ’ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ದೇಶ ವಿಭಜನೆಯ ಕರಾಳ ನೆನಪು’ : ಜಿಲ್ಲಾ ಬಿಜೆಪಿಯಿಂದ ‘ವಿಭಜನ ವಿಭೀಷಣ ಸ್ಮೃತಿ ದಿವಸ’ ಆಚರಣೆ..!!

ಉಡುಪಿ :ದೇಶ ವಿಭಜನೆಯ ಕರಾಳ ನೆನಪು' : ಜಿಲ್ಲಾ ಬಿಜೆಪಿಯಿಂದ 'ವಿಭಜನ ವಿಭೀಷಣ ಸ್ಮೃತಿ ದಿವಸ' ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026