Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!

Dhrishya News by Dhrishya News
25/08/2025
in ಸುದ್ದಿಗಳು
0
ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!
0
SHARES
13
VIEWS
Share on FacebookShare on Twitter

ಉಡುಪಿ, ಆಗಸ್ಟ್ 25, 2025: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಯೋಗದೊಂದಿಗೆ, ಆಗಸ್ಟ್ 28, 2025 ರ ಗುರುವಾರ ಬೆಳಿಗ್ಗೆ 9:00 ರಿಂದ ಸಂಜೆ 4:30 ರವರೆಗೆ ಆಸ್ಪತ್ರೆ ಆವರಣದಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ ) ಶಿಬಿರವನ್ನು ಆಯೋಜಿಸಲಿದೆ.

ಈ ಶಿಬಿರವನ್ನು ಈ ಕೆಳಗಿನ ಪರಿಸ್ಥಿತಿಗಳಿಗೆ ಪರಿಹಾರಗಳನ್ನು ಹುಡುಕುತ್ತಿರುವ ವ್ಯಕ್ತಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ:

• ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ನಂತರ ಸ್ತನ ಬದಲಾವಣೆಗಳು

• ಗರ್ಭಧಾರಣೆಯ ನಂತರದ ಸ್ತನ ಜೋಲಾಡುವಿಕೆ

• ಗಮನಾರ್ಹ ತೂಕ ಇಳಿಕೆಯ ನಂತರ ಹೆಚ್ಚುವರಿ ಚರ್ಮ ಮತ್ತು ಜೋಲಾಡುವಿಕೆ

• ವಯಸ್ಸಿಗೆ ಸಂಬಂಧಿಸಿದ ದೇಹದ ಬದಲಾವಣೆಗಳು

ಶಿಬಿರದಲ್ಲಿ ತಜ್ಞರ ಸಮಾಲೋಚನೆ ಉಚಿತವಾಗಿದೆ. ಅವಶ್ಯ ಪರೀಕ್ಷೆಗಳ ಹಾಗೂ ಶಸ್ತ್ರ ಚಿಕಿತ್ಸೆಗಳ ಮೇಲೆ 20% ರಿಯಾಯಿತಿ ನೀಡಲಾಗುವುದು, ಇದು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 15, 2025 ರವರೆಗೆ ಮಾನ್ಯವಾಗಿರುತ್ತದೆ.

ಈ ಕಾರ್ಯಕ್ರಮದ ಕುರಿತು ಮಾತನಾಡಿದ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್, “ದೈಹಿಕ ಬದಲಾವಣೆಗಳಿಂದಾಗಿ ಕೆಲವೊಮ್ಮೆ ಜೀವನಮಟ್ಟಕ್ಕೆ ತೊಂದರೆ ಉಂಟಾಗುವ ಸಂದರ್ಭಗಳಲ್ಲಿ, ಜನರು ತಮ್ಮ ಆರೋಗ್ಯ ಮತ್ತು ಆತ್ಮವಿಶ್ವಾಸವನ್ನು ಮರುಪಡೆಯಲು ಈ ಶಿಬಿರ ಸಹಾಯಕವಾಗಲಿದೆ. ನಮ್ಮ ಸಮುದಾಯದ ಹೆಚ್ಚು ಜನರಿಗೆ ತಜ್ಞ ವೈದ್ಯರ ಆರೈಕೆಯಲ್ಲಿ ಅತ್ಯಾಧುನಿಕ ಪುನರ್‌ನಿರ್ಮಾಣ ಚಿಕಿತ್ಸೆ ದೊರಕಬೇಕೆಂಬುದು ನಮ್ಮ ಪ್ರಯತ್ನ” ಎಂದಿದ್ದಾರೆ

ಹೆಚ್ಚಿನ ಮಾಹಿತಿ ಮತ್ತು ಅಪಾಯಿಂಟ್‌ಮೆಂಟ್‌ಗಳಿಗಾಗಿ, ದೂ: 7338343777 ಸಂಪರ್ಕಿಸಲು ಕೋರಲಾಗಿದೆ.

Previous Post

ಗಣೇಶೋತ್ಸವಕ್ಕೆ ಡಿಜೆ ನಿರ್ಬಂಧ – ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ..!!

Next Post

ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ..!!

ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved