Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ..!!

Dhrishya News by Dhrishya News
25/08/2025
in मौसम
0
ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ..!!
0
SHARES
3
VIEWS
Share on FacebookShare on Twitter

ಉದ್ಯಾವರ : ಉದ್ಯಾವರ ಕುತ್ಪಾಡಿ ಸಂಗಮ ಸಾಂಸ್ಕೃತಿ ವೇದಿಕೆ ಇದರ ಸಾರ್ವಜನಿಕ ಶ್ರೀ ಗಣೇಶ ಸಮಿತಿಯ ಮೂರನೇ ವರ್ಷದ ಗಣೇಶೋತ್ಸವವು ಕುತ್ಪಾಡಿ ಮಾoಗೋಡು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 27 ಮತ್ತು 28 ರಂದು ವಿಜೃಂಭಣೆಯಿಂದ ಜರುಗಲಿದೆ.

ಅಗಸ್ಟ್ 27ರಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಪ್ರತಿಷ್ಠೆ, ಗಣ ಹೋಮ, ಮಧ್ಯಾಹ್ನ ಮಹಾಪೂಜೆ, ಮಧ್ಯಾಹ್ನ 3 ಗಂಟೆಯಿಂದ ಭಜನೆ, ಕುಣಿತ ಭಜನೆ, ಸಂಜೆ ಏಳು ಗಂಟೆಗೆ ರಂಗ ಪೂಜೆ ಜರುಗಲಿದೆ. 28ರಂದು ಬೆಳಿಗ್ಗೆ ಗಂಟೆ 9:30ಕ್ಕೆ ಗಣ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಬಳಿಕ ಭಜನೆ, ಸಂಜೆ 4 ಗಂಟೆಗೆ ಶ್ರೀ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯು ಉದ್ಯಾವರ ಗಣಪತಿ ದೇವಸ್ಥಾನದವರೆಗೆ ಸಾಗಿ, ಕುತ್ಪಾಡಿ ಮಾಂಗೋಡು ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

 ಕಳೆದ 17 ವರ್ಷಗಳಲ್ಲಿ ಉದ್ಯಾವರ ಮತ್ತು ಕುತ್ಪಾಡಿ ಅಸುಪಾಸಿನಲ್ಲಿ ಜಾತಿ ಮತ ಪಕ್ಷ ಭೇದವಿಲ್ಲದೆ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಸಂಗಮ ಸಾಂಸ್ಕೃತಿಕ ವೇದಿಕೆಯು, ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮೂಲಕ ಗಣೇಶೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ನಡೆಸಿಕೊಂಡು ಬಂದಿದೆ. ಸಂಸ್ಥೆಯು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಮತ್ತು ಕಲಿಕಾ ಪರಿಕರಗಳ ವಿತರಣೆ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ಸಹಾಯ, ಸ್ಥಳೀಯ ಆಶಕ್ತ ಬಡ ಕುಟುಂಬಗಳಿಗೆ ಮನೆ ಕಟ್ಟಲು ಆರ್ಥಿಕ ನೆರವು, ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ನೆರವು ಹೀಗೆ ಹತ್ತು ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ. 

 ಗ್ರಾಮದ ಪ್ರಮುಖ ರಸ್ತೆಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವ ಈ ಸಂಘಟನೆಯ, ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಕ್ರೀಡಾಕೂಟವಾಗಿರುವ ‘ಕೆಸರ್ದ ಗೊಬ್ಬು’ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ನೆರವೇರಿಸುತ್ತಿದೆ. ಸಂಗಮ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಸಂಗಮ ಮಕ್ಕಳ ಮತ್ತು ಮಹಿಳಾ ಯಕ್ಷಗಾನ ತಂಡ, ನಾಟಕ ಕಲಾವಿದರ ತಂಡ, ಸಂಗಮ ಕರಾಟೆ ತರಬೇತಿ, ಸೇವಾ ಸಹಕಾರಿ ಸಂಸ್ಥೆ, ನಾಸಿಕ್ ಬ್ಯಾಂಡ್ ಮತ್ತು ಯುವ ಬ್ರಿಗೇಡ್ ಹೀಗೆ ಹಲವಾರು ರೀತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

Previous Post

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ..!!

Next Post

ಮಣಿಪಾಲ ಸ್ಟಾರ್ಟ್-ಅಪ್ ಎಕ್ಸ್ಪೋ 2025 ಅನ್ನು ಯಶಸ್ವಿಯಾಗಿ ಆಯೋಜಿಸಿದ ಮಾಹೆ ಬಯೋಇಂಕ್ಯುಬೇಟರ್ – ಭಾರತದ ಹೊಸ ಆವಿಷ್ಕಾರ ಪರಿಸರದ ಹಬ್ಬ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ ಸ್ಟಾರ್ಟ್-ಅಪ್ ಎಕ್ಸ್ಪೋ 2025 ಅನ್ನು ಯಶಸ್ವಿಯಾಗಿ ಆಯೋಜಿಸಿದ ಮಾಹೆ ಬಯೋಇಂಕ್ಯುಬೇಟರ್ – ಭಾರತದ ಹೊಸ ಆವಿಷ್ಕಾರ ಪರಿಸರದ ಹಬ್ಬ..!!

ಮಣಿಪಾಲ ಸ್ಟಾರ್ಟ್-ಅಪ್ ಎಕ್ಸ್ಪೋ 2025 ಅನ್ನು ಯಶಸ್ವಿಯಾಗಿ ಆಯೋಜಿಸಿದ ಮಾಹೆ ಬಯೋಇಂಕ್ಯುಬೇಟರ್ – ಭಾರತದ ಹೊಸ ಆವಿಷ್ಕಾರ ಪರಿಸರದ ಹಬ್ಬ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026